AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸ್ಟಂಟ್​

ಯುವಕನೊಬ್ಬ 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಹತ್ತಿ ಪುಲ್-ಅಪ್‌ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. "ತನಿಖೆ ಮಾಡಲಾಗುತ್ತಿದೆ, ತನಿಖೆಯ ನಂತರ, ನಿಯಮಗಳ ಪ್ರಕಾರ ಸ್ಟಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಅಮೇಥಿ ಪೊಲೀಸರು ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Sep 29, 2024 | 4:18 PM

Share

ಉತ್ತರ ಪ್ರದೇಶ: ಯುವಕನೊಬ್ಬ ಸೋಶಿಯಲ್​​ ಮೀಡಿಯಾಗಳಲ್ಲಿ ಫೇಮಸ್​ ಆಗಲು 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಹತ್ತಿ ಪುಲ್-ಅಪ್‌ ಮಾಡಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಬಳಿಯ ರಾಷ್ಟ್ರೀಯ ಹೆದ್ದಾರಿ 931 ರಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಇಂತಹ ಹುಚ್ಚು ಸಾಹಸಕ್ಕೆ ಕೈ ಹಾಕುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಕಷ್ಟು ಜನರು ಪೊಲೀಸರಿಗೆ ಆಗ್ರಹಿಸಿದ್ದಾರೆ.

ಈ ಅಪಾಯಕಾರಿ ಸಾಹಸದಲ್ಲಿ ಇಬ್ಬರು ಯುವಕರು ಭಾಗಿಯಾಗಿದ್ದು, ಒಬ್ಬ ಸೈನ್‌ಬೋರ್ಡ್‌ನ ಮೇಲೆ ಪುಲ್-ಅಪ್‌ ಮಾಡುತ್ತಿದ್ದರೆ, ಮತ್ತೊಬ್ಬ ಸೈನ್‌ಬೋರ್ಡ್‌ನ ಬದಿಯಲ್ಲಿ ಕುಳಿತು ವಿಡಿಯೋ ರೆಕಾರ್ಡ್​​ ಮಾಡುತ್ತಿರುವುದು ಕಂಡು ಬಂದಿದೆ.

ಇದನ್ನೂ ಓದಿ: ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೈರಲ್ ವೀಡಿಯೊವನ್ನು ತನಿಖೆ ಮಾಡಲಾಗುತ್ತಿದೆ, ತನಿಖೆಯ ನಂತರ, ನಿಯಮಗಳ ಪ್ರಕಾರ ಸ್ಟಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅಮೇಥಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Sun, 29 September 24

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ