AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​

ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತೋರಿಸಿರುವುದು ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

Video Viral: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​
ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ
ಅಕ್ಷತಾ ವರ್ಕಾಡಿ
|

Updated on: May 05, 2024 | 3:36 PM

Share

ತಾಪಮಾನ ದಿನದಿಂದ ದಿನಕ್ಕೆ ನಿರಂತರವಾಗಿ ಹೆಚ್ಚುತ್ತಿದೆ. ಸುಡು ಬಿಸಿಲಿನಲ್ಲಿ ಜನ ಮನೆಯಿಂದ ಹೊರಗೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನವರು ಫ್ಯಾನ್, ಕೂಲರ್ ಅಥವಾ ಎಸಿಯಂತಹ ವಸ್ತುಗಳ ಸಹಾಯದಿಂದ ತಮ್ಮ ಮನೆಗಳಲ್ಲಿನ ಶಾಖದಿಂದ ಪರಿಹಾರವನ್ನು ಪಡೆಯುತ್ತಾರೆ. ಈ ಋತುವಿನಲ್ಲಿ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳಿಗೂ ಬಿಸಿಲಿನ ಬೇಗೆ ಎದುರಾಗಿದೆ. ಆದ್ದರಿಂದ ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತೋರಿಸಿರುವುದು ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಸಾಕಷ್ಟು ನೆಟ್ಟಿಗರು ಲೈಕ್ಸ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಒಂದು ಕೋಣೆಯಲ್ಲಿ ಮೂರು ಎಮ್ಮೆಗಳು ಮತ್ತು ಎರಡು ಕರುಗಳು ಇರುವುದನ್ನು ನೋಡಬಹುದು. ಅಚ್ಚರಿಯ ಸಂಗತಿಯೆಂದರೆ ಎಸಿಯ ಜೊತೆಗೆ ಲೈಟ್, ಫ್ಯಾನ್ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಈ ವಿಡಿಯೋ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರೂ ಅಚ್ಚರಿಗೊಂಡಿದ್ದು, ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Bullet 350cc Price: 1986ರಲ್ಲಿ ಬುಲೆಟ್ 350cc ಬೆಲೆ ಎಷ್ಟಿತ್ತು ಗೊತ್ತಾ?

manjeetmalik567 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 50 ಸಾವಿರಕ್ಕೂ ಹೆಚ್ಚು ಲೈಕ್ಸ್​​ ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ