AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​

ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತೋರಿಸಿರುವುದು ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

Video Viral: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​
ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ
ಅಕ್ಷತಾ ವರ್ಕಾಡಿ
|

Updated on: May 05, 2024 | 3:36 PM

Share

ತಾಪಮಾನ ದಿನದಿಂದ ದಿನಕ್ಕೆ ನಿರಂತರವಾಗಿ ಹೆಚ್ಚುತ್ತಿದೆ. ಸುಡು ಬಿಸಿಲಿನಲ್ಲಿ ಜನ ಮನೆಯಿಂದ ಹೊರಗೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನವರು ಫ್ಯಾನ್, ಕೂಲರ್ ಅಥವಾ ಎಸಿಯಂತಹ ವಸ್ತುಗಳ ಸಹಾಯದಿಂದ ತಮ್ಮ ಮನೆಗಳಲ್ಲಿನ ಶಾಖದಿಂದ ಪರಿಹಾರವನ್ನು ಪಡೆಯುತ್ತಾರೆ. ಈ ಋತುವಿನಲ್ಲಿ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳಿಗೂ ಬಿಸಿಲಿನ ಬೇಗೆ ಎದುರಾಗಿದೆ. ಆದ್ದರಿಂದ ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತೋರಿಸಿರುವುದು ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಸಾಕಷ್ಟು ನೆಟ್ಟಿಗರು ಲೈಕ್ಸ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಒಂದು ಕೋಣೆಯಲ್ಲಿ ಮೂರು ಎಮ್ಮೆಗಳು ಮತ್ತು ಎರಡು ಕರುಗಳು ಇರುವುದನ್ನು ನೋಡಬಹುದು. ಅಚ್ಚರಿಯ ಸಂಗತಿಯೆಂದರೆ ಎಸಿಯ ಜೊತೆಗೆ ಲೈಟ್, ಫ್ಯಾನ್ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಈ ವಿಡಿಯೋ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರೂ ಅಚ್ಚರಿಗೊಂಡಿದ್ದು, ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Bullet 350cc Price: 1986ರಲ್ಲಿ ಬುಲೆಟ್ 350cc ಬೆಲೆ ಎಷ್ಟಿತ್ತು ಗೊತ್ತಾ?

manjeetmalik567 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 50 ಸಾವಿರಕ್ಕೂ ಹೆಚ್ಚು ಲೈಕ್ಸ್​​ ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್