AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ

ಮಿಸ್ ಆಸ್ಟ್ರೇಲಿಯಾ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಯನ್ನು ಉಟ್ಟು ಪ್ರತಿಷ್ಠಿತ ಮಿಸ್ ವರ್ಲ್ಡ್ 2024 ರಲ್ಲಿ ರ‍್ಯಾಂಪ್‌ ವಾಕ್​​​ ಮಾಡಿದ್ದು ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ
ಅಕ್ಷತಾ ವರ್ಕಾಡಿ
|

Updated on:Jun 02, 2024 | 10:56 AM

Share

ಮಿಸ್ ಆಸ್ಟ್ರೇಲಿಯಾ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಯನ್ನು ಉಟ್ಟು ಪ್ರತಿಷ್ಠಿತ ಮಿಸ್ ವರ್ಲ್ಡ್ 2024 ರಲ್ಲಿ ರ‍್ಯಾಂಪ್‌ ವಾಕ್​​​ ಮಾಡಿದ್ದು ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಭಾರತೀಯ ಹೆಣ್ಣುಮಕ್ಕಳಿಗೆ ಸೀರೆ ಮೇಲೆ ವಿಶೇಷ ಒಲವು. ಆದರೆ ಇದೀಗ ಸೀರೆಯಲ್ಲಿ ಆಸ್ಟ್ರೇಲಿಯಾದ ನೀರೆ ಮಿಂಚಿದ್ದು ವಿದೇಶಿಗರ ಸೀರೆಯೊಂದಿನ ವಿಶೇಷ ನಂಟು ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ. ಅದೇ ಸಂದರ್ಭದಲ್ಲಿ ಭಾರತೀಯ ಪ್ರತಿನಿಧಿ ಸಿನಿ ಶೆಟ್ಟಿ ಸಂಪ್ರದಾಯಿಕ ಲೆಹಾಂಗ​​​ ತೊಟ್ಟು ರ‍್ಯಾಂಪ್‌ ವಾಕ್​​ ಮಾಡಿದ್ದಾರೆ.

ವಿಶ್ವ ಸುಂದರಿ 2024 ರ ಪ್ರತಿಷ್ಠಿತ ವೇದಿಕೆಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸುವ ಸುತ್ತಿನಲ್ಲಿ ಮಿಸ್ ಆಸ್ಟ್ರೇಲಿಯ ಸೀರೆಯುಟ್ಟು ರ‍್ಯಾಂಪ್​​ನ್ಲಿ ನಡೆದಿದ್ದು, ಸಾಂಸ್ಕೃತಿಕ ಗೌರವ ಮತ್ತು ಜಾಗತಿಕ ಏಕತೆಯ ಬಗ್ಗೆ ಪ್ರಬಲ ಸಂದೇಶವನ್ನು ರವಾನಿಸಿದೆ. ಇದಲ್ಲದೇ ವಿಶೇಷವಾಗಿ ತಮ್ಮದೇ ಆದ ಸಂಪ್ರದಾಯಗಳನ್ನು ಅಳವಡಿಸಿಕೊಳ್ಳಲು ಹಿಂಜರಿಯುವ ಭಾರತೀಯ ಯುವ ಪೀಳಿಗೆಗೆ ಉತ್ತಮ ಸಂದೇಶವಾಗಿದೆ.

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

ಇದೀಗ @Brinda_IND ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಮೇ 31ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 8ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸೀರೆಯಲ್ಲಿ ಆಸ್ಟ್ರೇಲಿಯಾ ಸುಂದರಿಯ ಸೌಂದರ್ಯ ಕಂಡು ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 am, Sun, 2 June 24

Follow Us
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​