AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ

ಮಿಸ್ ಆಸ್ಟ್ರೇಲಿಯಾ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಯನ್ನು ಉಟ್ಟು ಪ್ರತಿಷ್ಠಿತ ಮಿಸ್ ವರ್ಲ್ಡ್ 2024 ರಲ್ಲಿ ರ‍್ಯಾಂಪ್‌ ವಾಕ್​​​ ಮಾಡಿದ್ದು ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ
ಅಕ್ಷತಾ ವರ್ಕಾಡಿ
|

Updated on:Jun 02, 2024 | 10:56 AM

Share

ಮಿಸ್ ಆಸ್ಟ್ರೇಲಿಯಾ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಯನ್ನು ಉಟ್ಟು ಪ್ರತಿಷ್ಠಿತ ಮಿಸ್ ವರ್ಲ್ಡ್ 2024 ರಲ್ಲಿ ರ‍್ಯಾಂಪ್‌ ವಾಕ್​​​ ಮಾಡಿದ್ದು ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಭಾರತೀಯ ಹೆಣ್ಣುಮಕ್ಕಳಿಗೆ ಸೀರೆ ಮೇಲೆ ವಿಶೇಷ ಒಲವು. ಆದರೆ ಇದೀಗ ಸೀರೆಯಲ್ಲಿ ಆಸ್ಟ್ರೇಲಿಯಾದ ನೀರೆ ಮಿಂಚಿದ್ದು ವಿದೇಶಿಗರ ಸೀರೆಯೊಂದಿನ ವಿಶೇಷ ನಂಟು ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ. ಅದೇ ಸಂದರ್ಭದಲ್ಲಿ ಭಾರತೀಯ ಪ್ರತಿನಿಧಿ ಸಿನಿ ಶೆಟ್ಟಿ ಸಂಪ್ರದಾಯಿಕ ಲೆಹಾಂಗ​​​ ತೊಟ್ಟು ರ‍್ಯಾಂಪ್‌ ವಾಕ್​​ ಮಾಡಿದ್ದಾರೆ.

ವಿಶ್ವ ಸುಂದರಿ 2024 ರ ಪ್ರತಿಷ್ಠಿತ ವೇದಿಕೆಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸುವ ಸುತ್ತಿನಲ್ಲಿ ಮಿಸ್ ಆಸ್ಟ್ರೇಲಿಯ ಸೀರೆಯುಟ್ಟು ರ‍್ಯಾಂಪ್​​ನ್ಲಿ ನಡೆದಿದ್ದು, ಸಾಂಸ್ಕೃತಿಕ ಗೌರವ ಮತ್ತು ಜಾಗತಿಕ ಏಕತೆಯ ಬಗ್ಗೆ ಪ್ರಬಲ ಸಂದೇಶವನ್ನು ರವಾನಿಸಿದೆ. ಇದಲ್ಲದೇ ವಿಶೇಷವಾಗಿ ತಮ್ಮದೇ ಆದ ಸಂಪ್ರದಾಯಗಳನ್ನು ಅಳವಡಿಸಿಕೊಳ್ಳಲು ಹಿಂಜರಿಯುವ ಭಾರತೀಯ ಯುವ ಪೀಳಿಗೆಗೆ ಉತ್ತಮ ಸಂದೇಶವಾಗಿದೆ.

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

ಇದೀಗ @Brinda_IND ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಮೇ 31ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 8ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸೀರೆಯಲ್ಲಿ ಆಸ್ಟ್ರೇಲಿಯಾ ಸುಂದರಿಯ ಸೌಂದರ್ಯ ಕಂಡು ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 am, Sun, 2 June 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್