AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ

ಮಿಸ್ ಆಸ್ಟ್ರೇಲಿಯಾ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಯನ್ನು ಉಟ್ಟು ಪ್ರತಿಷ್ಠಿತ ಮಿಸ್ ವರ್ಲ್ಡ್ 2024 ರಲ್ಲಿ ರ‍್ಯಾಂಪ್‌ ವಾಕ್​​​ ಮಾಡಿದ್ದು ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ
ಅಕ್ಷತಾ ವರ್ಕಾಡಿ
|

Updated on:Jun 02, 2024 | 10:56 AM

Share

ಮಿಸ್ ಆಸ್ಟ್ರೇಲಿಯಾ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಯನ್ನು ಉಟ್ಟು ಪ್ರತಿಷ್ಠಿತ ಮಿಸ್ ವರ್ಲ್ಡ್ 2024 ರಲ್ಲಿ ರ‍್ಯಾಂಪ್‌ ವಾಕ್​​​ ಮಾಡಿದ್ದು ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಭಾರತೀಯ ಹೆಣ್ಣುಮಕ್ಕಳಿಗೆ ಸೀರೆ ಮೇಲೆ ವಿಶೇಷ ಒಲವು. ಆದರೆ ಇದೀಗ ಸೀರೆಯಲ್ಲಿ ಆಸ್ಟ್ರೇಲಿಯಾದ ನೀರೆ ಮಿಂಚಿದ್ದು ವಿದೇಶಿಗರ ಸೀರೆಯೊಂದಿನ ವಿಶೇಷ ನಂಟು ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ. ಅದೇ ಸಂದರ್ಭದಲ್ಲಿ ಭಾರತೀಯ ಪ್ರತಿನಿಧಿ ಸಿನಿ ಶೆಟ್ಟಿ ಸಂಪ್ರದಾಯಿಕ ಲೆಹಾಂಗ​​​ ತೊಟ್ಟು ರ‍್ಯಾಂಪ್‌ ವಾಕ್​​ ಮಾಡಿದ್ದಾರೆ.

ವಿಶ್ವ ಸುಂದರಿ 2024 ರ ಪ್ರತಿಷ್ಠಿತ ವೇದಿಕೆಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸುವ ಸುತ್ತಿನಲ್ಲಿ ಮಿಸ್ ಆಸ್ಟ್ರೇಲಿಯ ಸೀರೆಯುಟ್ಟು ರ‍್ಯಾಂಪ್​​ನ್ಲಿ ನಡೆದಿದ್ದು, ಸಾಂಸ್ಕೃತಿಕ ಗೌರವ ಮತ್ತು ಜಾಗತಿಕ ಏಕತೆಯ ಬಗ್ಗೆ ಪ್ರಬಲ ಸಂದೇಶವನ್ನು ರವಾನಿಸಿದೆ. ಇದಲ್ಲದೇ ವಿಶೇಷವಾಗಿ ತಮ್ಮದೇ ಆದ ಸಂಪ್ರದಾಯಗಳನ್ನು ಅಳವಡಿಸಿಕೊಳ್ಳಲು ಹಿಂಜರಿಯುವ ಭಾರತೀಯ ಯುವ ಪೀಳಿಗೆಗೆ ಉತ್ತಮ ಸಂದೇಶವಾಗಿದೆ.

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

ಇದೀಗ @Brinda_IND ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಮೇ 31ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 8ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸೀರೆಯಲ್ಲಿ ಆಸ್ಟ್ರೇಲಿಯಾ ಸುಂದರಿಯ ಸೌಂದರ್ಯ ಕಂಡು ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 am, Sun, 2 June 24

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ