AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರನ್ನು ಥಳಿಸಿದ ಆರೋಪಿ; ವಿಡಿಯೋ ವೈರಲ್​​

ನ್ಯಾಯಾಧೀಶರು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಜೈಲು ಶಿಕ್ಷೆಯ ತೀರ್ಪು ನೀಡುತ್ತಿದ್ದಂತೆ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ಹೋಗಿ ನ್ಯಾಯಾಧೀಶರಿಗೆ ಥಳಿಸಿದ್ದಾನೆ. ಈ ಆಘಾತಕಾರಿ ಘಟನೆಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Video Viral: ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರನ್ನು ಥಳಿಸಿದ ಆರೋಪಿ; ವಿಡಿಯೋ ವೈರಲ್​​
Man Attacks His JudgeImage Credit source: Twitter
ಅಕ್ಷತಾ ವರ್ಕಾಡಿ
|

Updated on: Jan 05, 2024 | 3:01 PM

Share

ಅಮೆರಿಕದ ನೆವಾಡಾದ ನ್ಯಾಯಾಲಯದಲ್ಲಿ ನಡೆದ ಘಟನೆಯೊಂದು ಅಂತರ್ಜಾಲದಲ್ಲಿ ಭಾರೀ ವೈರಲ್ ಆಗುತ್ತಿದೆ. ನ್ಯಾಯಾಧೀಶರು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಜೈಲು ಶಿಕ್ಷೆಯ ತೀರ್ಪು ನೀಡುತ್ತಿದ್ದಂತೆ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ಹೋಗಿ ನ್ಯಾಯಾಧೀಶರಿಗೆ ಥಳಿಸಿದ್ದಾನೆ. ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ನ್ಯಾಯಾಧೀಶರನ್ನು ರಕ್ಷಿಸಲು ಯತ್ನಿಸಿದ ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ತೀರ್ಪು ನೀಡಿದ ನ್ಯಾಯಾಧೀಶರ ಮೇಲೆ ಹುಲಿಯಂತೆ ಎಗರಿಬಿದ್ದ ಆರೋಪಿ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಲಾಟರಿಯಲ್ಲಿ ಕೋಟಿ ದುಡ್ಡು ಗೆದ್ದ ಖುಷಿಗೆ ವೇದಿಕೆಯ ಮೇಲೆ ಕುಸಿದು ಬಿದ್ದ ಮಹಿಳೆ

ಮಾಧ್ಯಮ ವರದಿಗಳ ಪ್ರಕಾರ, 30 ವರ್ಷದ ದೇವ್ಬ್ರಾ ರೆಡಾನ್ ಎಂಬಾತನ ಮೇಲೆ ಮೂರು ಬಾರಿ ಬ್ಯಾಟರಿ ಕಳ್ಳತನದ ಆರೋಪದಡಿಯಲ್ಲಿ ಕೇಸು ದಾಖಲಾಗಿತ್ತು. ಕಳೆದ ಬುಧವಾರ ಕ್ಲಾರ್ಕ್ ಕೌಂಟಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಮೇರಿ ಕೇ ಹೋಲ್ತಸ್ ಅವರ ಮುಂದೆ ಅಂತಿಮ ತೀರ್ಪಿಗಾಗಿ ಹಾಜರಾಗಿದ್ದ. ವಕೀಲರ ವಾದದ ನಂತರ, ನ್ಯಾಯಾಧೀಶರು ದೇವ್ಬ್ರಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ, ಜೈಲು ಶಿಕ್ಷೆಗೆ ಆದೇಶಿಸಿದರು. ಇದರಿಂದ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ನ್ಯಾಯಾಧೀಶರ ಮೇಲೆ ದಾಳಿ ಮಾಡಿದ್ದಾನೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ