AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರನ್ನು ಥಳಿಸಿದ ಆರೋಪಿ; ವಿಡಿಯೋ ವೈರಲ್​​

ನ್ಯಾಯಾಧೀಶರು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಜೈಲು ಶಿಕ್ಷೆಯ ತೀರ್ಪು ನೀಡುತ್ತಿದ್ದಂತೆ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ಹೋಗಿ ನ್ಯಾಯಾಧೀಶರಿಗೆ ಥಳಿಸಿದ್ದಾನೆ. ಈ ಆಘಾತಕಾರಿ ಘಟನೆಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Video Viral: ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರನ್ನು ಥಳಿಸಿದ ಆರೋಪಿ; ವಿಡಿಯೋ ವೈರಲ್​​
Man Attacks His JudgeImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on: Jan 05, 2024 | 3:01 PM

ಅಮೆರಿಕದ ನೆವಾಡಾದ ನ್ಯಾಯಾಲಯದಲ್ಲಿ ನಡೆದ ಘಟನೆಯೊಂದು ಅಂತರ್ಜಾಲದಲ್ಲಿ ಭಾರೀ ವೈರಲ್ ಆಗುತ್ತಿದೆ. ನ್ಯಾಯಾಧೀಶರು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಜೈಲು ಶಿಕ್ಷೆಯ ತೀರ್ಪು ನೀಡುತ್ತಿದ್ದಂತೆ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ಹೋಗಿ ನ್ಯಾಯಾಧೀಶರಿಗೆ ಥಳಿಸಿದ್ದಾನೆ. ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ನ್ಯಾಯಾಧೀಶರನ್ನು ರಕ್ಷಿಸಲು ಯತ್ನಿಸಿದ ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ತೀರ್ಪು ನೀಡಿದ ನ್ಯಾಯಾಧೀಶರ ಮೇಲೆ ಹುಲಿಯಂತೆ ಎಗರಿಬಿದ್ದ ಆರೋಪಿ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಲಾಟರಿಯಲ್ಲಿ ಕೋಟಿ ದುಡ್ಡು ಗೆದ್ದ ಖುಷಿಗೆ ವೇದಿಕೆಯ ಮೇಲೆ ಕುಸಿದು ಬಿದ್ದ ಮಹಿಳೆ

ಮಾಧ್ಯಮ ವರದಿಗಳ ಪ್ರಕಾರ, 30 ವರ್ಷದ ದೇವ್ಬ್ರಾ ರೆಡಾನ್ ಎಂಬಾತನ ಮೇಲೆ ಮೂರು ಬಾರಿ ಬ್ಯಾಟರಿ ಕಳ್ಳತನದ ಆರೋಪದಡಿಯಲ್ಲಿ ಕೇಸು ದಾಖಲಾಗಿತ್ತು. ಕಳೆದ ಬುಧವಾರ ಕ್ಲಾರ್ಕ್ ಕೌಂಟಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಮೇರಿ ಕೇ ಹೋಲ್ತಸ್ ಅವರ ಮುಂದೆ ಅಂತಿಮ ತೀರ್ಪಿಗಾಗಿ ಹಾಜರಾಗಿದ್ದ. ವಕೀಲರ ವಾದದ ನಂತರ, ನ್ಯಾಯಾಧೀಶರು ದೇವ್ಬ್ರಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ, ಜೈಲು ಶಿಕ್ಷೆಗೆ ಆದೇಶಿಸಿದರು. ಇದರಿಂದ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ನ್ಯಾಯಾಧೀಶರ ಮೇಲೆ ದಾಳಿ ಮಾಡಿದ್ದಾನೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ