Video Viral: ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರನ್ನು ಥಳಿಸಿದ ಆರೋಪಿ; ವಿಡಿಯೋ ವೈರಲ್​​

ನ್ಯಾಯಾಧೀಶರು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಜೈಲು ಶಿಕ್ಷೆಯ ತೀರ್ಪು ನೀಡುತ್ತಿದ್ದಂತೆ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ಹೋಗಿ ನ್ಯಾಯಾಧೀಶರಿಗೆ ಥಳಿಸಿದ್ದಾನೆ. ಈ ಆಘಾತಕಾರಿ ಘಟನೆಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Video Viral: ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರನ್ನು ಥಳಿಸಿದ ಆರೋಪಿ; ವಿಡಿಯೋ ವೈರಲ್​​
Man Attacks His JudgeImage Credit source: Twitter
Follow us
|

Updated on: Jan 05, 2024 | 3:01 PM

ಅಮೆರಿಕದ ನೆವಾಡಾದ ನ್ಯಾಯಾಲಯದಲ್ಲಿ ನಡೆದ ಘಟನೆಯೊಂದು ಅಂತರ್ಜಾಲದಲ್ಲಿ ಭಾರೀ ವೈರಲ್ ಆಗುತ್ತಿದೆ. ನ್ಯಾಯಾಧೀಶರು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಜೈಲು ಶಿಕ್ಷೆಯ ತೀರ್ಪು ನೀಡುತ್ತಿದ್ದಂತೆ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ಹೋಗಿ ನ್ಯಾಯಾಧೀಶರಿಗೆ ಥಳಿಸಿದ್ದಾನೆ. ಎಲ್ಲರ ಸಮ್ಮುಖದಲ್ಲೇ ನ್ಯಾಯಾಧೀಶರ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ನ್ಯಾಯಾಧೀಶರನ್ನು ರಕ್ಷಿಸಲು ಯತ್ನಿಸಿದ ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ತೀರ್ಪು ನೀಡಿದ ನ್ಯಾಯಾಧೀಶರ ಮೇಲೆ ಹುಲಿಯಂತೆ ಎಗರಿಬಿದ್ದ ಆರೋಪಿ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಲಾಟರಿಯಲ್ಲಿ ಕೋಟಿ ದುಡ್ಡು ಗೆದ್ದ ಖುಷಿಗೆ ವೇದಿಕೆಯ ಮೇಲೆ ಕುಸಿದು ಬಿದ್ದ ಮಹಿಳೆ

ಮಾಧ್ಯಮ ವರದಿಗಳ ಪ್ರಕಾರ, 30 ವರ್ಷದ ದೇವ್ಬ್ರಾ ರೆಡಾನ್ ಎಂಬಾತನ ಮೇಲೆ ಮೂರು ಬಾರಿ ಬ್ಯಾಟರಿ ಕಳ್ಳತನದ ಆರೋಪದಡಿಯಲ್ಲಿ ಕೇಸು ದಾಖಲಾಗಿತ್ತು. ಕಳೆದ ಬುಧವಾರ ಕ್ಲಾರ್ಕ್ ಕೌಂಟಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಮೇರಿ ಕೇ ಹೋಲ್ತಸ್ ಅವರ ಮುಂದೆ ಅಂತಿಮ ತೀರ್ಪಿಗಾಗಿ ಹಾಜರಾಗಿದ್ದ. ವಕೀಲರ ವಾದದ ನಂತರ, ನ್ಯಾಯಾಧೀಶರು ದೇವ್ಬ್ರಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ, ಜೈಲು ಶಿಕ್ಷೆಗೆ ಆದೇಶಿಸಿದರು. ಇದರಿಂದ ಕೋಪಗೊಂಡ ಆರೋಪಿ ಮೇಜಿನ ಮೇಲಿಂದ ಜಿಗಿದು ನೇರವಾಗಿ ನ್ಯಾಯಾಧೀಶರ ಮೇಲೆ ದಾಳಿ ಮಾಡಿದ್ದಾನೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ