Video Viral: ನ್ಯೂಸ್ ಲೈವ್ ನಲ್ಲಿ ಆ್ಯಂಕರ್​ ಬಾಯಿಯೊಳಕ್ಕೆ ಹೋದ ನೊಣ

ಸುದ್ದಿ ಓದುತ್ತಿರುವ ವೇಳೆ ನೊಣವೊಂದು ಆಕೆಯ ರೆಪ್ಪೆಗಳಿಂದ ಬಿದ್ದು ನೇರವಾಗಿ ಬಾಯಿಯೊಳಗೆ ನುಗ್ಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ನೊಣವನ್ನು ನುಂಗುತ್ತಿರುವುದನ್ನು ತೋರಿಸಲಾಗಿದೆ ಮತ್ತು ಏನೂ ಆಗಿಲ್ಲ ಎಂಬಂತೆ ಲೈವ್ ಶೋ ಮುಂದುವರಿಸುತ್ತಿರುವುದನ್ನು ಕಾಣಬಹುದು.

Video Viral: ನ್ಯೂಸ್ ಲೈವ್ ನಲ್ಲಿ ಆ್ಯಂಕರ್​ ಬಾಯಿಯೊಳಕ್ಕೆ ಹೋದ ನೊಣ
Follow us
|

Updated on: May 31, 2024 | 12:24 PM

ಟಿವಿ ನ್ಯೂಸ್ ಚಾನೆಲ್‌ನ ಮಹಿಳಾ ನಿರೂಪಕಿಯೊಂದಿಗಿನ ಲೈವ್ ಶೋನಲ್ಲಿ ಬಹಳ ತಮಾಷೆಯ ಘಟನೆ ನಡೆದಿದೆ. ಆಂಕರ್ ಸುದ್ದಿ ಓದುತ್ತಿರುವಾಗ ಆಕೆಯ ಬಾಯಿಗೆ ನೊಣ ನುಗ್ಗಿದೆ. ಆದರೆ ಅಚ್ಚರಿಯ ಸಂಗತಿ ಎಂದರೆ ಆ್ಯಂಕರ್ ಸುದ್ದಿ ನಿಲ್ಲಿಸುವ ಬದಲು ನೊಣವನ್ನು ನುಂಗಿ ಫುಲ್ ಫ್ಲೋ ಆಗಿ ಸುದ್ದಿ ಓದುತ್ತಲೇ ಹೋಗಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​​ ಆಗುತ್ತಿದೆ. ಕ್ಯಾಮರಾ ಇರುವುದರಿಂದ ಆತಂಕ ಉಂಟಾದರೂ ತೋರ್ಪಡಿಸಿಕೊಳ್ಳಲಾಗದಂತಹ ಸ್ಥಿತಿಯಲ್ಲಿರುವ ಆ್ಯಂಕರ್ ಅನ್ನು ಇಲ್ಲಿ ವಿಡಿಯೋದಲ್ಲಿ ಕಾಣಬಹುದು.

ಸ್ಕೈನ್ಯೂಸ್ ಪ್ರಕಾರ, ಬೋಸ್ಟನ್ 25 ನ್ಯೂಸ್ ಆ್ಯಂಕರ್ ವನೆಸ್ಸಾ ವೆಲ್ಚ್ ಎಂಬವರು ಆಕಸ್ಮಿಕವಾಗಿ ನೊಣ ನುಂಗಿದ್ದಾರೆ. ಸುದ್ದಿ ಓದುತ್ತಿರುವ ವೇಳೆ ನೊಣವೊಂದು ಆಕೆಯ ರೆಪ್ಪೆಗಳಿಂದ ಬಿದ್ದು ನೇರವಾಗಿ ಬಾಯಿಯೊಳಗೆ ನುಗ್ಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ನೊಣವನ್ನು ನುಂಗುತ್ತಿರುವುದನ್ನು ತೋರಿಸಲಾಗಿದೆ ಮತ್ತು ಏನೂ ಆಗಿಲ್ಲ ಎಂಬಂತೆ ಲೈವ್ ಶೋ ಮುಂದುವರಿಸುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಮದ್ಯವಿದ್ದ ವಾಹನ ಪಲ್ಟಿ, ಗಾಯಗೊಂಡ ಚಾಲಕನ ಸಹಾಯಕ್ಕೆ ಬಾರದೇ ಎಣ್ಣೆ ಬಾಟಲಿಗಾಗಿ ಮುಗಿಬಿದ್ದ ಜನ 

@nexta_tv ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಮೇ 29ರಂದು ಹಂಚಿಕೊಳ್ಳಲಾಗಿರುವ ವಿಡಿಯೋ ಇದೀಗಾಗಲೇ ಒಂದು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದೇ ರೀತಿಯ ಘಟನೆ ಕಳೆದ ವರ್ಷ ಸೆಪ್ಟೆಂಬರ್​​​ನಲ್ಲಿ ನಡೆದಿತ್ತು. ಪಾಕಿಸ್ತಾನದ ಪ್ರವಾಹದ ಕುರಿತು ಸುದ್ದಿ ನಿರೂಪಕಿ ಫರ್ರಾ ನಾಸರ್ ಟಿವಿಯಲ್ಲಿ ಲೈವ್ ಕೊಡುತ್ತಿದ್ದಾಗಲೇ ನೊಣವನ್ನು ನುಂಗಿದ್ದು, ಈ ಕುರಿತ ವಿಡಿಯೋ ಎಲ್ಲೆಡೆ ವೈರಲ್​​ ಆಗಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು