AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ

ಚರ್ಚೆಯ ಮಧ್ಯೆದಲ್ಲೇ ಆಚಾರ್ಯ ವಿಕ್ರಮಾದಿತ್ಯ ಅವರು ಕೋಪ ತಡೆಯಲಾರದೇ ಸಹ-ಪ್ಯಾನೆಲಿಸ್ಟ್ ಹಾಜಿಕ್ ಖಾನ್ ಅವರ ಕಾಲರ್​ ಹಿಡಿದು ಕೆನ್ನೆಗೆ ಬಾರಿಸಿದ್ದಾರೆ. ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗುತ್ತಿದೆ.

Video: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ
ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ
ಅಕ್ಷತಾ ವರ್ಕಾಡಿ
|

Updated on: Oct 05, 2024 | 11:40 AM

Share

ಪ್ಯಾನೆಲಿಸ್ಟ್‌ಗಳು ಪರಸ್ಪರ ಕಪಾಳಮೋಕ್ಷ ಮಾಡುತ್ತಾ ಲೈವ್​​ನಲ್ಲೇ ಹೊಡೆದಾಡಿಕೊಂಡಿರುವ ಘಟನೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆದಿದೆ. ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರ ಪಾಕಿಸ್ತಾನದ ಭೇಟಿಯ ಕುರಿತಾದ ಆ್ಯಂಕರ್ ಅನುರಾಗ್ ಮುಸ್ಕಾನ್ ಅವರು ನಡೆಸುತ್ತಿರುವ ‘ತಾಲ್ ತೊಕ್ ಕೆ’ ಝೀ ನ್ಯೂಸ್ ಚರ್ಚಾ ಕಾರ್ಯಕ್ರಮದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಒಬ್ಬ ಹಿಂದೂ ಮುಖಂಡ ಮತ್ತು ಒಬ್ಬ ಮುಸ್ಲಿಂ ಮುಖಂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದು, ಚರ್ಚೆ ಹೊಡೆದಾಟದ ವರೆಗೆ ತಲುಪಿದೆ. ಚರ್ಚೆಯ ಮಧ್ಯೆದಲ್ಲೇ ಆಚಾರ್ಯ ವಿಕ್ರಮಾದಿತ್ಯ ಅವರು ಕೋಪ ತಡೆಯಲಾರದೇ ಸಹ-ಪ್ಯಾನೆಲಿಸ್ಟ್ ಹಾಜಿಕ್ ಖಾನ್ ಅವರ ಕೊಲಾರ್​ ಹಿಡಿದು ಕೆನ್ನೆಗೆ ಬಾರಿಸಿದ್ದಾರೆ. ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

@Indian_Analyzer ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಅಕ್ಟೋಬರ್​ 04 ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್