AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ

ಚರ್ಚೆಯ ಮಧ್ಯೆದಲ್ಲೇ ಆಚಾರ್ಯ ವಿಕ್ರಮಾದಿತ್ಯ ಅವರು ಕೋಪ ತಡೆಯಲಾರದೇ ಸಹ-ಪ್ಯಾನೆಲಿಸ್ಟ್ ಹಾಜಿಕ್ ಖಾನ್ ಅವರ ಕಾಲರ್​ ಹಿಡಿದು ಕೆನ್ನೆಗೆ ಬಾರಿಸಿದ್ದಾರೆ. ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗುತ್ತಿದೆ.

Video: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ
ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ
ಅಕ್ಷತಾ ವರ್ಕಾಡಿ
|

Updated on: Oct 05, 2024 | 11:40 AM

Share

ಪ್ಯಾನೆಲಿಸ್ಟ್‌ಗಳು ಪರಸ್ಪರ ಕಪಾಳಮೋಕ್ಷ ಮಾಡುತ್ತಾ ಲೈವ್​​ನಲ್ಲೇ ಹೊಡೆದಾಡಿಕೊಂಡಿರುವ ಘಟನೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆದಿದೆ. ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರ ಪಾಕಿಸ್ತಾನದ ಭೇಟಿಯ ಕುರಿತಾದ ಆ್ಯಂಕರ್ ಅನುರಾಗ್ ಮುಸ್ಕಾನ್ ಅವರು ನಡೆಸುತ್ತಿರುವ ‘ತಾಲ್ ತೊಕ್ ಕೆ’ ಝೀ ನ್ಯೂಸ್ ಚರ್ಚಾ ಕಾರ್ಯಕ್ರಮದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಒಬ್ಬ ಹಿಂದೂ ಮುಖಂಡ ಮತ್ತು ಒಬ್ಬ ಮುಸ್ಲಿಂ ಮುಖಂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದು, ಚರ್ಚೆ ಹೊಡೆದಾಟದ ವರೆಗೆ ತಲುಪಿದೆ. ಚರ್ಚೆಯ ಮಧ್ಯೆದಲ್ಲೇ ಆಚಾರ್ಯ ವಿಕ್ರಮಾದಿತ್ಯ ಅವರು ಕೋಪ ತಡೆಯಲಾರದೇ ಸಹ-ಪ್ಯಾನೆಲಿಸ್ಟ್ ಹಾಜಿಕ್ ಖಾನ್ ಅವರ ಕೊಲಾರ್​ ಹಿಡಿದು ಕೆನ್ನೆಗೆ ಬಾರಿಸಿದ್ದಾರೆ. ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

@Indian_Analyzer ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಅಕ್ಟೋಬರ್​ 04 ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ