AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ

ಚರ್ಚೆಯ ಮಧ್ಯೆದಲ್ಲೇ ಆಚಾರ್ಯ ವಿಕ್ರಮಾದಿತ್ಯ ಅವರು ಕೋಪ ತಡೆಯಲಾರದೇ ಸಹ-ಪ್ಯಾನೆಲಿಸ್ಟ್ ಹಾಜಿಕ್ ಖಾನ್ ಅವರ ಕಾಲರ್​ ಹಿಡಿದು ಕೆನ್ನೆಗೆ ಬಾರಿಸಿದ್ದಾರೆ. ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗುತ್ತಿದೆ.

Video: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ
ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ
ಅಕ್ಷತಾ ವರ್ಕಾಡಿ
|

Updated on: Oct 05, 2024 | 11:40 AM

Share

ಪ್ಯಾನೆಲಿಸ್ಟ್‌ಗಳು ಪರಸ್ಪರ ಕಪಾಳಮೋಕ್ಷ ಮಾಡುತ್ತಾ ಲೈವ್​​ನಲ್ಲೇ ಹೊಡೆದಾಡಿಕೊಂಡಿರುವ ಘಟನೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆದಿದೆ. ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರ ಪಾಕಿಸ್ತಾನದ ಭೇಟಿಯ ಕುರಿತಾದ ಆ್ಯಂಕರ್ ಅನುರಾಗ್ ಮುಸ್ಕಾನ್ ಅವರು ನಡೆಸುತ್ತಿರುವ ‘ತಾಲ್ ತೊಕ್ ಕೆ’ ಝೀ ನ್ಯೂಸ್ ಚರ್ಚಾ ಕಾರ್ಯಕ್ರಮದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಒಬ್ಬ ಹಿಂದೂ ಮುಖಂಡ ಮತ್ತು ಒಬ್ಬ ಮುಸ್ಲಿಂ ಮುಖಂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದು, ಚರ್ಚೆ ಹೊಡೆದಾಟದ ವರೆಗೆ ತಲುಪಿದೆ. ಚರ್ಚೆಯ ಮಧ್ಯೆದಲ್ಲೇ ಆಚಾರ್ಯ ವಿಕ್ರಮಾದಿತ್ಯ ಅವರು ಕೋಪ ತಡೆಯಲಾರದೇ ಸಹ-ಪ್ಯಾನೆಲಿಸ್ಟ್ ಹಾಜಿಕ್ ಖಾನ್ ಅವರ ಕೊಲಾರ್​ ಹಿಡಿದು ಕೆನ್ನೆಗೆ ಬಾರಿಸಿದ್ದಾರೆ. ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

@Indian_Analyzer ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಅಕ್ಟೋಬರ್​ 04 ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ