AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈತ್ಯಾಕಾರದ ಆನೆ ಕ್ರಿಕೆಟ್​ ಆಡುವುದನ್ನು ನೋಡಿದರೆ ನೀವೂ ಆಶ್ಚರ್ಯಪಡ್ತೀರಾ; ಇಲ್ಲಿದೆ ವಿಡಿಯೋ

ದೈತ್ಯಾಕಾರದ ಆನೆ ಸ್ಟೈಲ್ ಆಗಿ ಬ್ಯಾಟ್​ ಹಿಡಿದು ಕ್ರಿಕೆಟ್​ ಆಡಲು ನಿಂತಿದೆ. ಚೆಂಡು ಎದುರು ಬರುತ್ತಿದ್ದಂತೆ ತನ್ನ ಸೊಂಡಿಲಿನಿಂದ ಹಿಡಿದ ಬ್ಯಾಟ್​ ಮೂಲಕ ಬೀಸಿ ಬೀಸಿ ಚೆಂಡನ್ನು ಹೊಡೆಯುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

ದೈತ್ಯಾಕಾರದ ಆನೆ ಕ್ರಿಕೆಟ್​ ಆಡುವುದನ್ನು ನೋಡಿದರೆ ನೀವೂ ಆಶ್ಚರ್ಯಪಡ್ತೀರಾ; ಇಲ್ಲಿದೆ ವಿಡಿಯೋ
ಕ್ರಿಕೆಟ್​ ಆಡುತ್ತಿರುವ ದೈತ್ಯಾಕಾರದ ಆನೆ
shruti hegde
|

Updated on: May 10, 2021 | 3:30 PM

Share

ದೇಶದೆಲ್ಲೆಡೆ ಕೊರೊನಾ ವೈರಸ್​ ವ್ಯಾಪಕವಾಗಿ ಹರಡುವಿಕೆಯಿಂದ ಈ ಬಾರಿಯ ಐಪಿಎಲ್​ ಕ್ರಿಕೆಟ್​ ಪಂದ್ಯಾವಳಿಯನ್ನು ಮುಂದೂಡಲಾಯಿತು. ಹೀಗಿರುವಾಗ ಗುಂಪೊಂದು ಸೇರಿ ಕ್ರಿಕೆಟ್​ ಆಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕ್ರಿಕೆಟ್​ ಟೀಂನಲ್ಲಿ ಬ್ಯಾಟಿಂಗ್​ ಮಾಡುತ್ತಿರುವ ದೈತ್ಯಾಕಾರನನ್ನು ನೋಡಿ ನೆಟ್ಟಿಗರು ಆಶ್ಚರ್ಯಪಟ್ಟಿದ್ದಾರೆ. ಹಾಗಾದರೆ ಯಾರಿರಬಹುದು ಅಂತಹ ದೈತ್ಯ ಆಟಗಾರ? ವಿಡಿಯೋ ಇಲ್ಲಿದೆ ನೀವೂ ನೋಡಿ.

ದೈತ್ಯಾಕಾರದ ಆನೆ ಸ್ಟೈಲ್ ಆಗಿ ಬ್ಯಾಟ್​ ಹಿಡಿದು ಕ್ರಿಕೆಟ್​ ಆಡಲು ನಿಂತಿದೆ. ಚೆಂಡು ಎದುರು ಬರುತ್ತಿದ್ದಂತೆ ತನ್ನ ಸೊಂಡಿಲಿನಿಂದ ಹಿಡಿದ ಬ್ಯಾಟ್​ ಮೂಲಕ ಬೀಸಿ ಬೀಸಿ ಚೆಂಡನ್ನು ಹೊಡೆಯುತ್ತಿದೆ. ಪ್ರತಿ ಚೆಂಡು ಕೂಡಾ ಸಿಕ್ಸ್​ ಗಡಿಯಾಚೆಗೆ ಹೋಗಿ ಬೀಳುತ್ತಿದೆ. 30 ಸೆಕೆಂಡುಗಳಿರುವ ವಿಡಿಯೋವನ್ನು 6 ಲಕ್ಷಕ್ಕೂ ಹೆಚ್ಚು ನೆಟ್ಟಿಗರು ವೀಕ್ಷಿಸಿದ್ದಾರೆ. ಬ್ಯಾಟ್​ ಹಿಡಿದು ನಿಂತ ಅನೆಯನ್ನು ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.

ಸ್ಥಳದಲ್ಲಿ ಆನೆ ಹೊಡೆದ ಚೆಂಡನ್ನು ಹಿಡಿಯಲು, ಮತ್ತು ಆನೆಯನ್ನು ಔಟ್​ ಮಾಡಲು ಆಟಗಾರರು ನಿಂತಿದ್ದಾರೆ. ಅತಿ ಚಾಣುಕ್ಯತನದಿಂದ ಆನೆ ಸಿಕ್ಸರ್​ ಹೊಡೆಯುವ ದೃಶ್ಯ ನೋಡಿದ ನೆಟ್ಟಿಗರು ಆನೆಯ ಸಾಮರ್ಥ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್​ ಪುಟವೊಂದರಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋಕ್ಕೆ ಕಮೆಂಟ್ಸ್​ಗಳ ಸುರಿಮಳೆಯೇ ಬಂದಿದೆ. ಮುಂದಿನ ಐಪಿಲ್​ಗೆ ಗಜರಾಜನನ್ನು ಆಯ್ಕೆ ಮಾಡುವುದಾಗಿ ನೆಟ್ಟಿಗರು ಪ್ರಶಂಸೆ ಪಟ್ಟಿದ್ದಾರೆ.

ಕ್ರಿಕೆಟ್​ ಅಂದಾಕ್ಷಣ ಜನರ ಕಿವಿ ನೆಟ್ಟಗಾಗುತ್ತದೆ. ಅಷ್ಟು ಇಷ್ಟದ ಕ್ರಿಕೆಟ್​ ಆಟಕ್ಕೆ ಸಂಬಂಧಿಸಿದ ವಿಷಯವಂತೂ ಹೆಚ್ಚು ಚರ್ಚೆಯಾಗುವುದು ಸಾಮಾನ್ಯ. ಇಲ್ಲಿ, ಆನೆ ಬ್ಯಾಟ್​ ಹಿಡಿದು ಕ್ರಿಕೆಟ್​ ಆಡುತ್ತಿರುವ ದೃಶ್ಯ ಮತ್ತು ಆನೆಗೆ ಕ್ರಿಕೆಟ್​ ಆಟದ ಮೇಲಿರುವ ಪ್ರೀತಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ವೈರಲ್ ವಿಡಿಯೋ: ವಿಷಕಾರಿ ಹಾವಿನೆದುರು ಕಾಳಗಕ್ಕಿಳಿದು ಗೆದ್ದ ಸಣ್ಣ ಜೇಡ..!

ಪೆಟ್ರೋಲ್, ಡೀಸೆಲ್ ಖರ್ಚೇ ಇಲ್ಲ, ಟೈರ್​ ಹತ್ತಿ ರಸ್ತೆಯಲ್ಲಿ ಚಲಿಸಿದ ಬಾಲಕ! ಸ್ಟಂಟ್ ವಿಡಿಯೋ ವೈರಲ್​

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!