Viral Video: ನಾಯಿ ಮಾಡಿದ ಕಿತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ

ಮನೆಯೊಳಗೆ ಆಟವಾಡುತ್ತಿದ್ದ ನಾಯಿ ಸೋಫಾದ ಮೇಲೆ ಇರಿಸಲಾದ ಲಿಥಿಯಂ ಬ್ಯಾಟರಿಯನ್ನು ಅಗಿಯಲು ಪ್ರಾರಂಭಿಸಿದೆ. ಇದಕ್ಕಿದ್ದಂತೆ ಬ್ಯಾಟರಿಯಿಂದ ಸ್ಪಾರ್ಕ್ ಉಂಟಾಗಿದ್ದು, ಕೆಲ ಕ್ಷಣದಲ್ಲಿ ಹಾಸಿಗೆ ಸೋಫಾ ಸುಟ್ಟು ಭಸ್ಮವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow us
|

Updated on:Aug 09, 2024 | 11:15 AM

ಅನೇಕರಿಗೆ ಮನೆಯಲ್ಲಿ ಎಲ್ಲೆಂದರಲ್ಲಿ ವಸ್ತುಗಳನ್ನು ಇಡುವ ಅಭ್ಯಾಸವಿರುತ್ತದೆ. ನಿಮಗೂ ಇಂತಹ ಅಭ್ಯಾಸವಿದ್ದರೆ ಜಾಗರೂಕರಾಗಿರಿ. ಏಕೆಂದರೆ, ಇದು ಗಂಭೀರ ಪರಿಣಾಮಗಳನ್ನೂ ಉಂಟುಮಾಡಬಹುದು. ಅಮೆರಿಕದ ಒಕ್ಲಹೋಮಾದಿಂದ ಇಂತಹದೊಂದು ವಿಡಿಯೋ ಹೊರಬಿದ್ದಿದ್ದು, ಒಂದು ಕ್ಷಣ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಅಮೆರಿಕದ ಒಕ್ಲಹೋಮ ರಾಜ್ಯದ ತುಲ್ಸಾ ನಗರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ವೀಡಿಯೊದ ಆರಂಭದಲ್ಲಿ, ಎರಡು ಸಾಕು ನಾಯಿಗಳು ಮತ್ತು ಬೆಕ್ಕು ಲಿವಿಂಗ್ ರೂಮ್‌ನಲ್ಲಿ ಆಟವಾಡುತ್ತಿರುವುದು ಕಂಡುಬಂದಿದೆ. ಈ ಮಧ್ಯೆ, ನಾಯಿಯೊಂದು ಸೋಫಾದ ಮುಂಭಾಗದ ಹಾಸಿಗೆಯ ಮೇಲೆ ಇರಿಸಲಾದ ಲಿಥಿಯಂ ಬ್ಯಾಟರಿಯನ್ನು ಅಗಿಯಲು ಪ್ರಾರಂಭಿಸುತ್ತದೆ. ಇದಕ್ಕಿದ್ದಂತೆ ಬ್ಯಾಟರಿಯಿಂದ ಸ್ಪಾರ್ಕ್ ಉಂಟಾಗಿದ್ದು, ಕೆಲ ಕ್ಷಣದಲ್ಲಿ ಹಾಸಿಗೆ ಸೋಫಾ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ನಾಯಿ ಹಾಗೂ ಬೆಕ್ಕಿಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಇದನ್ನೂ ಓದಿ: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಈ 37 ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ತುಲ್ಸಾ ಅಗ್ನಿಶಾಮಕ ಇಲಾಖೆ ಬಿಡುಗಡೆ ಮಾಡಿದೆ. ಇದರೊಂದಿಗೆ ಲಿಥಿಯಂ-ಐಯಾನ್ ಬ್ಯಾಟರಿಗಳ ಅಪಾಯದ ಬಗ್ಗೆಯೂ ಇಲಾಖೆ ಜನರಿಗೆ ಅರಿವು ಮೂಡಿಸಿದೆ. ಅಗಸ್ಟ್​​​ 7ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 19.3 ಮಿಲಿಯನ್ ಅಂದರೆ 1ಕೋಟಿಯ 93ಲಕ್ಷ ​​​ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Thu, 8 August 24

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು