Viral Video: ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್; ಕಂಗಾಲಾದ ಪ್ರಯಾಣಿಕರು

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ಪೈಲಟ್ ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್; ಕಂಗಾಲಾದ ಪ್ರಯಾಣಿಕರು
Follow us
|

Updated on:Jun 19, 2024 | 2:39 PM

ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್ ಒಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಪೈಲಟ್​​ ಜೊತೆಗೆ ದಂಪತಿಯೊಂದು ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದ್ದಂತೆ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದನ್ನು ಕಂಡು ಹಿಂದೆ ಕುಳಿತಿದ್ದ ಜೋಡಿ ಹೆದರಿ ಹೋಗಿದ್ದಾರೆ. ಅವರು ಪೈಲಟ್​​ನ್ನು ಎಚ್ಚರಿಸಲು ಸಾಹಸ ಪಡುತ್ತಿರುವುದನ್ನು ಕಾಣಬಹುದು. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ವೀಡಿಯೋಗೆ ಮಿಶ್ರ ಪ್ರತಿಕ್ರಿಯೆ ಬಂದಿರುವುದನ್ನು ಕಾಣಬಹುದು. “ಇದು ತಮಾಷೆಯಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದು ದಂಪತಿಗಳಿಗೆ ತಿಳಿದಿಲ್ಲ. ಕೆಲ ಹೊತ್ತಿನ ಬಳಿಕ ಪೈಲಂಟ್​​ ಏಳದೇ ಇರುವ ಕಾರಣ ದಂಪತಿಗಳಿಗೆ ಭಯ ಹುಟ್ಟಿದೆ. ಮಹಿಳೆಯಂತೂ ಅಳುತ್ತಿರುವುದನ್ನು ಕಾಣಬಹುದು. ಆಕೆಯ ಗಂಡ ಪೈಲೆಟ್​​​ನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:56 pm, Wed, 19 June 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್