AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್; ಕಂಗಾಲಾದ ಪ್ರಯಾಣಿಕರು

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ಪೈಲಟ್ ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್; ಕಂಗಾಲಾದ ಪ್ರಯಾಣಿಕರು
ಅಕ್ಷತಾ ವರ್ಕಾಡಿ
|

Updated on:Jun 19, 2024 | 2:39 PM

Share

ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್ ಒಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಪೈಲಟ್​​ ಜೊತೆಗೆ ದಂಪತಿಯೊಂದು ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದ್ದಂತೆ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದನ್ನು ಕಂಡು ಹಿಂದೆ ಕುಳಿತಿದ್ದ ಜೋಡಿ ಹೆದರಿ ಹೋಗಿದ್ದಾರೆ. ಅವರು ಪೈಲಟ್​​ನ್ನು ಎಚ್ಚರಿಸಲು ಸಾಹಸ ಪಡುತ್ತಿರುವುದನ್ನು ಕಾಣಬಹುದು. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ವೀಡಿಯೋಗೆ ಮಿಶ್ರ ಪ್ರತಿಕ್ರಿಯೆ ಬಂದಿರುವುದನ್ನು ಕಾಣಬಹುದು. “ಇದು ತಮಾಷೆಯಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದು ದಂಪತಿಗಳಿಗೆ ತಿಳಿದಿಲ್ಲ. ಕೆಲ ಹೊತ್ತಿನ ಬಳಿಕ ಪೈಲಂಟ್​​ ಏಳದೇ ಇರುವ ಕಾರಣ ದಂಪತಿಗಳಿಗೆ ಭಯ ಹುಟ್ಟಿದೆ. ಮಹಿಳೆಯಂತೂ ಅಳುತ್ತಿರುವುದನ್ನು ಕಾಣಬಹುದು. ಆಕೆಯ ಗಂಡ ಪೈಲೆಟ್​​​ನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:56 pm, Wed, 19 June 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ