Viral Video: ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್; ಕಂಗಾಲಾದ ಪ್ರಯಾಣಿಕರು

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ಪೈಲಟ್ ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್; ಕಂಗಾಲಾದ ಪ್ರಯಾಣಿಕರು
Follow us
|

Updated on:Jun 19, 2024 | 2:39 PM

ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್ ಒಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಪೈಲಟ್​​ ಜೊತೆಗೆ ದಂಪತಿಯೊಂದು ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದ್ದಂತೆ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದನ್ನು ಕಂಡು ಹಿಂದೆ ಕುಳಿತಿದ್ದ ಜೋಡಿ ಹೆದರಿ ಹೋಗಿದ್ದಾರೆ. ಅವರು ಪೈಲಟ್​​ನ್ನು ಎಚ್ಚರಿಸಲು ಸಾಹಸ ಪಡುತ್ತಿರುವುದನ್ನು ಕಾಣಬಹುದು. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ವೀಡಿಯೋಗೆ ಮಿಶ್ರ ಪ್ರತಿಕ್ರಿಯೆ ಬಂದಿರುವುದನ್ನು ಕಾಣಬಹುದು. “ಇದು ತಮಾಷೆಯಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದು ದಂಪತಿಗಳಿಗೆ ತಿಳಿದಿಲ್ಲ. ಕೆಲ ಹೊತ್ತಿನ ಬಳಿಕ ಪೈಲಂಟ್​​ ಏಳದೇ ಇರುವ ಕಾರಣ ದಂಪತಿಗಳಿಗೆ ಭಯ ಹುಟ್ಟಿದೆ. ಮಹಿಳೆಯಂತೂ ಅಳುತ್ತಿರುವುದನ್ನು ಕಾಣಬಹುದು. ಆಕೆಯ ಗಂಡ ಪೈಲೆಟ್​​​ನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:56 pm, Wed, 19 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್