AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್-ಆಫ್ ಆದ ಕೆಲ ಹೊತ್ತಿನಲ್ಲೇ ಕಳಚಿ ಬಿತ್ತು ವಿಮಾನದ ಚಕ್ರ; ವಿಡಿಯೋ ವೈರಲ್​​

ಟೇಕ್​​ ಆಫ್​​​ ಆದ ಕೆಲ ಹೊತ್ತಿನಲ್ಲೇ ವಿಮಾನದ ಚಕ್ರ ಕಳಚಿ ಬಿದ್ದಿರುವ ಘಟನೆ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೊ ​​​​ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನದಿಂದ ಕಳಚಿ ಬಿದ್ದ ಚಕ್ರವು ಪಾರ್ಕಿಂಗ್​​​ ಏರಿಯಾದಲ್ಲಿ ನಿಲ್ಲಿಸಿದ್ದ ಕಾರಗಳ ಮೇಲೆ ಬಿದ್ದು, ಹಲವಾರು ಕಾರುಗಳು ಹಾನಿಗೊಳಗಾಗಿವೆ.

ಟೇಕ್-ಆಫ್ ಆದ ಕೆಲ ಹೊತ್ತಿನಲ್ಲೇ ಕಳಚಿ ಬಿತ್ತು ವಿಮಾನದ ಚಕ್ರ; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Mar 09, 2024 | 2:37 PM

Share

ಟೇಕ್​​ ಆಫ್​​​ ಆದ ಕೆಲ ಹೊತ್ತಿನಲ್ಲೇ ವಿಮಾನದ ಚಕ್ರ ಕಳಚಿ ಬಿದ್ದಿರುವ ಘಟನೆ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೊ ​​​​ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪರಿಣಾಮ ಒಸಾಕಾದಲ್ಲಿ ಲ್ಯಾಂಡ್​​ ಆಗಬೇಕಿದ್ದ ಯುನೈಟೆಡ್ ಏರ್‌ಲೈನ್ಸ್ ನ ಬೋಯಿಂಗ್ ವಿಮಾನವನ್ನು ಕಾರ್ಯ ಪ್ರವೃತ್ತರಾದ ಪೈಲೆಟ್​​​​ ತುರ್ತು ಭೂ ಸ್ಪರ್ಶ ಮಾಡಿದ್ದಾರೆ.

ವಿಮಾನದಿಂದ ಕಳಚಿ ಬಿದ್ದ ಚಕ್ರವು ಪಾರ್ಕಿಂಗ್​​​ ಏರಿಯಾದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ಬಿದ್ದು, ಹಲವಾರು ಕಾರುಗಳು ಹಾನಿಗೊಳಗಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

@nicksortor ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ವಿಡಿಯೋ ಕಂಡು ನೆಟ್ಟಿಗರು ಕಾಮೆಂಟ್​​ ಮೂಲಕ ಪ್ರತಿಕ್ರಿಯೆ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಇತ್ತೀಚೆಗಷ್ಟೇ ಜನವರಿಯಲ್ಲಿ ಒರೆಗಾನ್‌ನ ಪೋರ್ಟ್‌ಲ್ಯಾಂಡ್‌ನಲ್ಲಿ ವಿಮಾನವು ಟೇಕ್ ಆಫ್ ಆದ ನಂತರ ಬೋಯಿಂಗ್ 737 ಮ್ಯಾಕ್ಸ್ 9 ನ ಬಾಗಿಲಿನ ಗಾತ್ರದ ಫಲಕವು ಕಳಚಿ ಬಿದ್ದು ಭಾರೀ ಸುದ್ದಿಯಾಗಿತ್ತು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Sat, 9 March 24

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ