AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್-ಆಫ್ ಆದ ಕೆಲ ಹೊತ್ತಿನಲ್ಲೇ ಕಳಚಿ ಬಿತ್ತು ವಿಮಾನದ ಚಕ್ರ; ವಿಡಿಯೋ ವೈರಲ್​​

ಟೇಕ್​​ ಆಫ್​​​ ಆದ ಕೆಲ ಹೊತ್ತಿನಲ್ಲೇ ವಿಮಾನದ ಚಕ್ರ ಕಳಚಿ ಬಿದ್ದಿರುವ ಘಟನೆ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೊ ​​​​ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನದಿಂದ ಕಳಚಿ ಬಿದ್ದ ಚಕ್ರವು ಪಾರ್ಕಿಂಗ್​​​ ಏರಿಯಾದಲ್ಲಿ ನಿಲ್ಲಿಸಿದ್ದ ಕಾರಗಳ ಮೇಲೆ ಬಿದ್ದು, ಹಲವಾರು ಕಾರುಗಳು ಹಾನಿಗೊಳಗಾಗಿವೆ.

ಟೇಕ್-ಆಫ್ ಆದ ಕೆಲ ಹೊತ್ತಿನಲ್ಲೇ ಕಳಚಿ ಬಿತ್ತು ವಿಮಾನದ ಚಕ್ರ; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Mar 09, 2024 | 2:37 PM

Share

ಟೇಕ್​​ ಆಫ್​​​ ಆದ ಕೆಲ ಹೊತ್ತಿನಲ್ಲೇ ವಿಮಾನದ ಚಕ್ರ ಕಳಚಿ ಬಿದ್ದಿರುವ ಘಟನೆ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೊ ​​​​ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪರಿಣಾಮ ಒಸಾಕಾದಲ್ಲಿ ಲ್ಯಾಂಡ್​​ ಆಗಬೇಕಿದ್ದ ಯುನೈಟೆಡ್ ಏರ್‌ಲೈನ್ಸ್ ನ ಬೋಯಿಂಗ್ ವಿಮಾನವನ್ನು ಕಾರ್ಯ ಪ್ರವೃತ್ತರಾದ ಪೈಲೆಟ್​​​​ ತುರ್ತು ಭೂ ಸ್ಪರ್ಶ ಮಾಡಿದ್ದಾರೆ.

ವಿಮಾನದಿಂದ ಕಳಚಿ ಬಿದ್ದ ಚಕ್ರವು ಪಾರ್ಕಿಂಗ್​​​ ಏರಿಯಾದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ಬಿದ್ದು, ಹಲವಾರು ಕಾರುಗಳು ಹಾನಿಗೊಳಗಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

@nicksortor ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ವಿಡಿಯೋ ಕಂಡು ನೆಟ್ಟಿಗರು ಕಾಮೆಂಟ್​​ ಮೂಲಕ ಪ್ರತಿಕ್ರಿಯೆ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಇತ್ತೀಚೆಗಷ್ಟೇ ಜನವರಿಯಲ್ಲಿ ಒರೆಗಾನ್‌ನ ಪೋರ್ಟ್‌ಲ್ಯಾಂಡ್‌ನಲ್ಲಿ ವಿಮಾನವು ಟೇಕ್ ಆಫ್ ಆದ ನಂತರ ಬೋಯಿಂಗ್ 737 ಮ್ಯಾಕ್ಸ್ 9 ನ ಬಾಗಿಲಿನ ಗಾತ್ರದ ಫಲಕವು ಕಳಚಿ ಬಿದ್ದು ಭಾರೀ ಸುದ್ದಿಯಾಗಿತ್ತು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Sat, 9 March 24

Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ