AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದ್ವೆಯಾಗಲು ಭಾರತೀಯ ವರ ಬೇಕು; ಪೋಸ್ಟರ್ ಹಿಡಿದು ನಿಂತ ರಷ್ಯಾದ ಯುವತಿ

ರಷ್ಯಾ ಮೂಲದ ದಿನಾರಾ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​​​ಗಳನ್ನು ಹೊಂದಿದ್ದಾಳೆ. ಇದೀಗ ತಾನು ಮದುವೆಯಾಗಲು ಬಯಸಿದ್ದು, ಇದಕ್ಕಾಗಿ ಭಾರತೀಯ ವರನನ್ನು ಹುಡುಕುತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ.

Viral Video: ಮದ್ವೆಯಾಗಲು ಭಾರತೀಯ ವರ ಬೇಕು; ಪೋಸ್ಟರ್ ಹಿಡಿದು ನಿಂತ ರಷ್ಯಾದ ಯುವತಿ
Looking For An Indian Husband
ಅಕ್ಷತಾ ವರ್ಕಾಡಿ
|

Updated on: Jun 03, 2024 | 12:48 PM

Share

ಮದುವೆಗಾಗಿ ವರ ಅಥವಾ ವಧು ಬೇಕೆಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬಳು ರಷ್ಯಾ ಮೂಲದ ಯುವತಿ ಸಂಪ್ರದಾಯಿಕವಾಗಿ ಸೀರೆಯುಟ್ಟು ಮಾಲ್​​​ ಒಂದರ ಮುಂದೆ ಪೋಸ್ಟರ್​​ ಹಿಡಿದು ನಿಂತಿದ್ದಾಳೆ. ಈ ಪೋಸ್ಟರ್​​ನಲ್ಲಿ ತಾನು ಮದ್ವೆಯಾಗಲು ಭಾರತೀಯ ವರನನ್ನು ಹುಡುಕುತ್ತಿರುವುದಾಗಿ ಬರೆದುಕೊಂಡಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ರಷ್ಯಾ ಮೂಲದ ದಿನಾರಾ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​​​ಗಳನ್ನು ಹೊಂದಿದ್ದಾಳೆ. ಇದೀಗ ತಾನು ಮದುವೆಯಾಗಲು ಬಯಸಿದ್ದು, ಇದಕ್ಕಾಗಿ ಭಾರತೀಯ ವರನನ್ನು ಹುಡುಕುತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಇತ್ತೀಚೆಗಷ್ಟೇ ಭಾರತದ ಮಾಲ್​​ವೊಂದ ಹೊರಗೆ ಮದ್ವೆಯಾಗಲು ಭಾರತೀಯ ವರ ಬೇಕು ಎಂದು ಪೋಸ್ಟರ್ ಹಿಡಿದು ನಿಂತಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಸ್ವತಃ ದಿನಾರಾ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ 31ಕ್ಕೆ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನಗಳಲ್ಲಿ 7.6 ಮಿಲಿಯನ್​​ ಅಂದರೆ 70 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 82 ಸಾವಿರಕ್ಕೂ ಹೆಚ್ಚು ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?