AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದ್ವೆಯಾಗಲು ಭಾರತೀಯ ವರ ಬೇಕು; ಪೋಸ್ಟರ್ ಹಿಡಿದು ನಿಂತ ರಷ್ಯಾದ ಯುವತಿ

ರಷ್ಯಾ ಮೂಲದ ದಿನಾರಾ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​​​ಗಳನ್ನು ಹೊಂದಿದ್ದಾಳೆ. ಇದೀಗ ತಾನು ಮದುವೆಯಾಗಲು ಬಯಸಿದ್ದು, ಇದಕ್ಕಾಗಿ ಭಾರತೀಯ ವರನನ್ನು ಹುಡುಕುತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ.

Viral Video: ಮದ್ವೆಯಾಗಲು ಭಾರತೀಯ ವರ ಬೇಕು; ಪೋಸ್ಟರ್ ಹಿಡಿದು ನಿಂತ ರಷ್ಯಾದ ಯುವತಿ
Looking For An Indian Husband
ಅಕ್ಷತಾ ವರ್ಕಾಡಿ
|

Updated on: Jun 03, 2024 | 12:48 PM

Share

ಮದುವೆಗಾಗಿ ವರ ಅಥವಾ ವಧು ಬೇಕೆಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬಳು ರಷ್ಯಾ ಮೂಲದ ಯುವತಿ ಸಂಪ್ರದಾಯಿಕವಾಗಿ ಸೀರೆಯುಟ್ಟು ಮಾಲ್​​​ ಒಂದರ ಮುಂದೆ ಪೋಸ್ಟರ್​​ ಹಿಡಿದು ನಿಂತಿದ್ದಾಳೆ. ಈ ಪೋಸ್ಟರ್​​ನಲ್ಲಿ ತಾನು ಮದ್ವೆಯಾಗಲು ಭಾರತೀಯ ವರನನ್ನು ಹುಡುಕುತ್ತಿರುವುದಾಗಿ ಬರೆದುಕೊಂಡಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ರಷ್ಯಾ ಮೂಲದ ದಿನಾರಾ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​​​ಗಳನ್ನು ಹೊಂದಿದ್ದಾಳೆ. ಇದೀಗ ತಾನು ಮದುವೆಯಾಗಲು ಬಯಸಿದ್ದು, ಇದಕ್ಕಾಗಿ ಭಾರತೀಯ ವರನನ್ನು ಹುಡುಕುತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಇತ್ತೀಚೆಗಷ್ಟೇ ಭಾರತದ ಮಾಲ್​​ವೊಂದ ಹೊರಗೆ ಮದ್ವೆಯಾಗಲು ಭಾರತೀಯ ವರ ಬೇಕು ಎಂದು ಪೋಸ್ಟರ್ ಹಿಡಿದು ನಿಂತಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಸ್ವತಃ ದಿನಾರಾ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ 31ಕ್ಕೆ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನಗಳಲ್ಲಿ 7.6 ಮಿಲಿಯನ್​​ ಅಂದರೆ 70 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 82 ಸಾವಿರಕ್ಕೂ ಹೆಚ್ಚು ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?