AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದ್ವೆಯಾಗಲು ಭಾರತೀಯ ವರ ಬೇಕು; ಪೋಸ್ಟರ್ ಹಿಡಿದು ನಿಂತ ರಷ್ಯಾದ ಯುವತಿ

ರಷ್ಯಾ ಮೂಲದ ದಿನಾರಾ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​​​ಗಳನ್ನು ಹೊಂದಿದ್ದಾಳೆ. ಇದೀಗ ತಾನು ಮದುವೆಯಾಗಲು ಬಯಸಿದ್ದು, ಇದಕ್ಕಾಗಿ ಭಾರತೀಯ ವರನನ್ನು ಹುಡುಕುತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ.

Viral Video: ಮದ್ವೆಯಾಗಲು ಭಾರತೀಯ ವರ ಬೇಕು; ಪೋಸ್ಟರ್ ಹಿಡಿದು ನಿಂತ ರಷ್ಯಾದ ಯುವತಿ
Looking For An Indian Husband
ಅಕ್ಷತಾ ವರ್ಕಾಡಿ
|

Updated on: Jun 03, 2024 | 12:48 PM

Share

ಮದುವೆಗಾಗಿ ವರ ಅಥವಾ ವಧು ಬೇಕೆಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬಳು ರಷ್ಯಾ ಮೂಲದ ಯುವತಿ ಸಂಪ್ರದಾಯಿಕವಾಗಿ ಸೀರೆಯುಟ್ಟು ಮಾಲ್​​​ ಒಂದರ ಮುಂದೆ ಪೋಸ್ಟರ್​​ ಹಿಡಿದು ನಿಂತಿದ್ದಾಳೆ. ಈ ಪೋಸ್ಟರ್​​ನಲ್ಲಿ ತಾನು ಮದ್ವೆಯಾಗಲು ಭಾರತೀಯ ವರನನ್ನು ಹುಡುಕುತ್ತಿರುವುದಾಗಿ ಬರೆದುಕೊಂಡಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ರಷ್ಯಾ ಮೂಲದ ದಿನಾರಾ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​​​ಗಳನ್ನು ಹೊಂದಿದ್ದಾಳೆ. ಇದೀಗ ತಾನು ಮದುವೆಯಾಗಲು ಬಯಸಿದ್ದು, ಇದಕ್ಕಾಗಿ ಭಾರತೀಯ ವರನನ್ನು ಹುಡುಕುತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಇತ್ತೀಚೆಗಷ್ಟೇ ಭಾರತದ ಮಾಲ್​​ವೊಂದ ಹೊರಗೆ ಮದ್ವೆಯಾಗಲು ಭಾರತೀಯ ವರ ಬೇಕು ಎಂದು ಪೋಸ್ಟರ್ ಹಿಡಿದು ನಿಂತಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಸ್ವತಃ ದಿನಾರಾ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ 31ಕ್ಕೆ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನಗಳಲ್ಲಿ 7.6 ಮಿಲಿಯನ್​​ ಅಂದರೆ 70 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 82 ಸಾವಿರಕ್ಕೂ ಹೆಚ್ಚು ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ