Viral Video: ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ‘ಜೈ ಶ್ರೀರಾಮ್’ ಎಂದು ಘೋಷ ಕೂಗಿದ ಶಾರುಖ್ ಖಾನ್

ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಕಾರ್ಯಕ್ರಮದಲ್ಲಿ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ನಟ ಶಾರುಖ್ ಖಾನ್ ಅವರು 'ಜೈ ಶ್ರೀರಾಮ್' ಎಂದು ಘೋಷ ಕೂಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆಗಿ ವೈರಲ್​ ಆಗಿದೆ.

Viral Video: ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ  'ಜೈ ಶ್ರೀರಾಮ್' ಎಂದು ಘೋಷ ಕೂಗಿದ ಶಾರುಖ್ ಖಾನ್
'ಜೈ ಶ್ರೀರಾಮ್' ಎಂದು ಘೋಷ ಕೂಗಿದ ಶಾರುಖ್ ಖಾನ್
Follow us
|

Updated on: Mar 03, 2024 | 5:12 PM

ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭ ಅಂಬಾನಿ ಅವರ ತವರೂರಾದ ಗುಜರಾತ್‌ನ ಜಾಮ್‌ನಗರದಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯುತ್ತಿದೆ. ಈ ಅದ್ದೂರಿ ವಿವಾಹ ಸಮಾರಂಭಕ್ಕೆ ಜನಪ್ರಿಯ ಗಾಯಕಿ ರಿಯಾನಾ ಕೂಡ ಆಗಮಿಸಿದ್ದು, ಅವರಿಗೆ ಅಂಬಾನಿ ಕುಟುಂಬ(Ambani family) ದವರು 74 ಕೋಟಿ ರೂಪಾಯಿ ಸಂಭಾವನೆ ನೀಡಿದ್ದು ಭಾರೀ ಸುದ್ದಿಯಲ್ಲಿದೆ. ಇದೀಗಾ ಈ ಕಾರ್ಯಕ್ರಮದಲ್ಲಿ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ನಟ ಶಾರುಖ್ ಖಾನ್ ಅವರು ‘ಜೈ ಶ್ರೀರಾಮ್’ ಎಂದು ಘೋಷ ಕೂಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆಗಿ ವೈರಲ್​ ಆಗಿದೆ.

ಶಾರುಖ್ ಖಾನ್ ‘ಜೈ ಶ್ರೀರಾಮ್’ ಎಂದು ಘೋಷ ಕೂಗಿರುವ ವಿಡಿಯೋ ಇಲ್ಲಿದೆ ನೋಡಿ:

ದೇಶ ವಿದೇಶದ ಅನೇಕ ಸೆಲೆಬ್ರಿಟಿಗಳು ಈ ಇವೆಂಟ್​ನಲ್ಲಿ ಭಾಗಿಯಾಗಿ ಮನರಂಜನಾ ಕಾರ್ಯಕ್ರಮ ನೀಡಿದ್ದಾರೆ. ವಿಶ್ವದ ಗಣ್ಯಾತಿಗಣ್ಯರು ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ವಿಶ್ವ ವಿಖ್ಯಾತ ಸಿಂಗರ್​ ರಿಯಾನಾ ಅವರು ಭರ್ಜರಿ ಮನರಂಜನೆ ನೀಡಿದ್ದಾರೆ. ಅದೇ ರೀತಿ, ಶಾರುಖ್​ ಖಾನ್ ಸಲ್ಮಾನ್​ ಖಾನ್​ ಹಾಗೂ ಆಮಿರ್​ ಖಾನ್​ ಅವರು ಒಟ್ಟಿಗೆ ವೇದಿಕೆ ಏರಿ ಡ್ಯಾನ್ಸ್​ ಮಾಡಿದ್ದಾರೆ.

ಇದನ್ನೂ ಓದಿ: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ಶ್ರೇಷ್ಠ ತಾರೆಯರ ಪ್ರದರ್ಶನಗಳನ್ನು ಹೊರತುಪಡಿಸಿ, ಮಾರ್ಚ್ 2 ರ ಸಂಗೀತ ರಾತ್ರಿಯಲ್ಲಿ ಎದ್ದುಕಂಡ ಕ್ಷಣವೆಂದರೆ ಶಾರುಖ್ ಖಾನ್ ಅವರು ಜೈ ಶ್ರೀ ರಾಮ್ ಎಂದು ಹೇಳಿ ವೇದಿಕೆಯಲ್ಲಿ ಅತಿಥಿಗಳನ್ನು ಸ್ವಾಗತಿಸಿದರು. ನಟ ಅತಿಥಿಗಳನ್ನು ಸ್ವಾಗತಿಸುವ ಮತ್ತು ವೇದಿಕೆಯಲ್ಲಿನ ಪ್ರದರ್ಶನಗಳ ಬಗ್ಗೆ ಮಾತನಾಡುವ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್​ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು