AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ‘ಜೈ ಶ್ರೀರಾಮ್’ ಎಂದು ಘೋಷ ಕೂಗಿದ ಶಾರುಖ್ ಖಾನ್

ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಕಾರ್ಯಕ್ರಮದಲ್ಲಿ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ನಟ ಶಾರುಖ್ ಖಾನ್ ಅವರು 'ಜೈ ಶ್ರೀರಾಮ್' ಎಂದು ಘೋಷ ಕೂಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆಗಿ ವೈರಲ್​ ಆಗಿದೆ.

Viral Video: ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ  'ಜೈ ಶ್ರೀರಾಮ್' ಎಂದು ಘೋಷ ಕೂಗಿದ ಶಾರುಖ್ ಖಾನ್
'ಜೈ ಶ್ರೀರಾಮ್' ಎಂದು ಘೋಷ ಕೂಗಿದ ಶಾರುಖ್ ಖಾನ್
ಅಕ್ಷತಾ ವರ್ಕಾಡಿ
|

Updated on: Mar 03, 2024 | 5:12 PM

Share

ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭ ಅಂಬಾನಿ ಅವರ ತವರೂರಾದ ಗುಜರಾತ್‌ನ ಜಾಮ್‌ನಗರದಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯುತ್ತಿದೆ. ಈ ಅದ್ದೂರಿ ವಿವಾಹ ಸಮಾರಂಭಕ್ಕೆ ಜನಪ್ರಿಯ ಗಾಯಕಿ ರಿಯಾನಾ ಕೂಡ ಆಗಮಿಸಿದ್ದು, ಅವರಿಗೆ ಅಂಬಾನಿ ಕುಟುಂಬ(Ambani family) ದವರು 74 ಕೋಟಿ ರೂಪಾಯಿ ಸಂಭಾವನೆ ನೀಡಿದ್ದು ಭಾರೀ ಸುದ್ದಿಯಲ್ಲಿದೆ. ಇದೀಗಾ ಈ ಕಾರ್ಯಕ್ರಮದಲ್ಲಿ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ನಟ ಶಾರುಖ್ ಖಾನ್ ಅವರು ‘ಜೈ ಶ್ರೀರಾಮ್’ ಎಂದು ಘೋಷ ಕೂಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆಗಿ ವೈರಲ್​ ಆಗಿದೆ.

ಶಾರುಖ್ ಖಾನ್ ‘ಜೈ ಶ್ರೀರಾಮ್’ ಎಂದು ಘೋಷ ಕೂಗಿರುವ ವಿಡಿಯೋ ಇಲ್ಲಿದೆ ನೋಡಿ:

ದೇಶ ವಿದೇಶದ ಅನೇಕ ಸೆಲೆಬ್ರಿಟಿಗಳು ಈ ಇವೆಂಟ್​ನಲ್ಲಿ ಭಾಗಿಯಾಗಿ ಮನರಂಜನಾ ಕಾರ್ಯಕ್ರಮ ನೀಡಿದ್ದಾರೆ. ವಿಶ್ವದ ಗಣ್ಯಾತಿಗಣ್ಯರು ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ವಿಶ್ವ ವಿಖ್ಯಾತ ಸಿಂಗರ್​ ರಿಯಾನಾ ಅವರು ಭರ್ಜರಿ ಮನರಂಜನೆ ನೀಡಿದ್ದಾರೆ. ಅದೇ ರೀತಿ, ಶಾರುಖ್​ ಖಾನ್ ಸಲ್ಮಾನ್​ ಖಾನ್​ ಹಾಗೂ ಆಮಿರ್​ ಖಾನ್​ ಅವರು ಒಟ್ಟಿಗೆ ವೇದಿಕೆ ಏರಿ ಡ್ಯಾನ್ಸ್​ ಮಾಡಿದ್ದಾರೆ.

ಇದನ್ನೂ ಓದಿ: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ಶ್ರೇಷ್ಠ ತಾರೆಯರ ಪ್ರದರ್ಶನಗಳನ್ನು ಹೊರತುಪಡಿಸಿ, ಮಾರ್ಚ್ 2 ರ ಸಂಗೀತ ರಾತ್ರಿಯಲ್ಲಿ ಎದ್ದುಕಂಡ ಕ್ಷಣವೆಂದರೆ ಶಾರುಖ್ ಖಾನ್ ಅವರು ಜೈ ಶ್ರೀ ರಾಮ್ ಎಂದು ಹೇಳಿ ವೇದಿಕೆಯಲ್ಲಿ ಅತಿಥಿಗಳನ್ನು ಸ್ವಾಗತಿಸಿದರು. ನಟ ಅತಿಥಿಗಳನ್ನು ಸ್ವಾಗತಿಸುವ ಮತ್ತು ವೇದಿಕೆಯಲ್ಲಿನ ಪ್ರದರ್ಶನಗಳ ಬಗ್ಗೆ ಮಾತನಾಡುವ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್​ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ