AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕಾರಿನಲ್ಲಿ ಕಬ್ಬಿನ ಜ್ಯೂಸ್​ ಮಿಷನ್​ ಅಳವಡಿಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಹಳೆಯ ಕಾರಿನ ಒಳಗಡೆ ಕಬ್ಬಿನ ರಸ ತೆಗೆಯುವ ಯಂತ್ರವನ್ನು ಅಳವಡಿಸಿದ್ದು, ಅದರಿಂದ ಕಬ್ಬಿನ ರಸ ತೆಗೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೊ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. "ಭಾರತದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ " ಎಂದು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ

Video Viral: ಕಾರಿನಲ್ಲಿ ಕಬ್ಬಿನ ಜ್ಯೂಸ್​ ಮಿಷನ್​ ಅಳವಡಿಸಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: May 11, 2024 | 4:18 PM

Share

ಭಾರತದಲ್ಲಿ ಹೊಸ ಹೊಸ ಅನ್ವೇಷಣೆಗೆಗಳಿಗೆ ಏನು ಕಡಿಮೆಯಿಲ್ಲ ಎನ್ನುವಂತಹ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗಾ ಅಂತದ್ದೇ ವಿಡಿಯೋ ಕಂಡುಬಂದಿದ್ದು ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವ್ಯಕ್ತಿಯೊಬ್ಬ ಹಳೆಯ ಕಾರಿನ ಒಳಗಡೆ ಕಬ್ಬಿನ ರಸ ತೆಗೆಯುವ ಯಂತ್ರವನ್ನು ಅಳವಡಿಸಿದ್ದು, ಅದರಿಂದ ಸರಾಗವಾಗಿ ಕಬ್ಬಿನ ರಸ ತೆಗೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೊ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

@ChapraZila ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 09ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನಗಳಲ್ಲಿ 29 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋದಲ್ಲಿ ಕಬ್ಬಿನ ಜ್ಯೂಸ್​ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

ಇದನ್ನೂ ಓದಿ: ಡೆಡ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸರಾಗವಾಗಿ 50 ಕೆಜಿ ಎತ್ತಿದ 82ರ ಅಜ್ಜಿ

ವಿಡಿಯೊ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡುವ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ.ಈ ವ್ಯಕ್ತಿಯ ಹೊಸ ಐಡಿಯಾಗೆ ಸಾಕಷ್ಟು ಜನರು ಸೂಪರ್​ ಸೂಪರ್​​ ಎಂದು ಕಾಮೆಂಟ್​ ಮಾಡಿದ್ದಾರೆ. “ಭಾರತದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ ” ಎಂದು ಮತ್ತೊಬ್ಬರು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ