AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಲೋಹದ ಬೇಲಿ ಮುರಿದ ಮೊಸಳೆ, ಇದು ಭಯಾನಕ ದೃಶ್ಯ ಎಂದ ನೆಟ್ಟಿಗರು

ದೊಡ್ಡ ಮೊಸಳೆಯೊಂದು ರಸ್ತೆಯಿಂದ ಇನ್ನೊಂದು ಬದಿಗೆ ಹೋಗುವ ಸಲುವಾಗಿ ಅಲ್ಲಿದ್ದ ಲೋಹದ ಬೇಲಿಯೊಳಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

Video Viral: ಲೋಹದ ಬೇಲಿ ಮುರಿದ ಮೊಸಳೆ, ಇದು ಭಯಾನಕ ದೃಶ್ಯ ಎಂದ ನೆಟ್ಟಿಗರು
ವೈರಲ್ ವಿಡಿಯೊ
TV9 Web
| Edited By: |

Updated on:Mar 04, 2023 | 7:16 PM

Share

ರೆಕ್ಸ್ ಚಾಪ್ಮನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಈ ವಿಡಿಯೊವನ್ನು ಫ್ಲೋರಿಡಾದಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ ಮ್ಯಾಟ್ ಡೆವಿಡ್ ಎಂಬವರು ಪೋಸ್ಟ್ ಮಾಡಿದ್ದರು. ಈ ವಿಡಿಯೊ ಕ್ಲಿಪ್​​ನಲ್ಲಿ ದೊಡ್ಡ ಮೊಸಳೆಯೊಂದು ರಸ್ತೆಯಿಂದ ಇನ್ನೊಂದು ಬದಿಗೆ ಹೋಗುವ ಸಲುವಾಗಿ ಅಲ್ಲಿದ್ದ ಲೋಹದ ಬೇಲಿಯೊಳಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

ಮೊಸಳೆಗಳು ಮನುಷ್ಯರನ್ನೆ ತಿಂದು ಹಾಕುವಷ್ಟು ಭಯಾನಕವಾಗಿರುತ್ತವೆ. ಹಾಗಿರುವಾಗ ಜನರಿರುವ ಪ್ರದೇಶಗಳಲ್ಲಿ ಮೊಸಳೆಗಳು ಕಂಡಾಗ ಜನ ಬೆಚ್ಚಿ ಬೀಳುವುದಂತೂ ನಿಜ. ಇದೇ ರೀತಿಯ ಮೊಸಳೆಯ ಭಯಾನಕ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರೆಕ್ಸ್ ಚಾಪ್ಮನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಈ ವಿಡಿಯೊವನ್ನು ಪ್ಲೋರಿಡಾದಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ ಮ್ಯಾಟ್ ಡೆವಿಲ್ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ವಿಡಿಯೊ ಕ್ಲಿಪ್ ಮೊಸಳೆಯೊಂದು ಒಂದು ಬದಿಯಿಂದ ಇನ್ನೊಂದು ಬದಿಗೆ ಹೋಗಲು ಅಲ್ಲಿ ಗೇಟೊಂದು ಅಡ್ಡ ಇತ್ತು. ಆ ಮೊಸಳೆ ಗೇಟ್‌ನ್ನು ನುಸುಳಿ ಹೋಗಲು ಪ್ರಯತ್ನಿಸುತ್ತಿರುವುದನ್ನು ಹಾಗೂ ಅದು ಲೋಹದ ಬೇಲಿಯನ್ನು ಯಾವು ರೀತಿಯಲ್ಲಿ ಬಾಗಿಸುತ್ತದೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ: Video Viral : ಬಲೂನು ಮಾರುವ ಹುಡುಗರ ನಾಯಿಪ್ರೀತಿ

ರೆಕ್ಸ್ ಚಾಪ್ಮನ್ ಅವರು ಇದು ಭಯಾನಕವಾಗಿದೆ”ಎಂಬ ಶೀರ್ಷಿಕೆಯಡಿಯಲ್ಲಿ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಕ್ಲಿಪ್ 800K ವೀಕ್ಷಣೆಗಳನ್ನು, 1.8K ಲೈಕ್ಸ್ ಹಾಗೂ ಹಲವಾರು ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಸರೀಸೃಪವು ಲೋಹದ ಬೇಲಿಯನ್ನು ಅಷ್ಟು ಸುಲಭವಾಗಿ ಬಾಗಿಸುವುದನ್ನು ನೋಡಿ ಜನರು ಬೆಚ್ಚಿ ಬಿದ್ದಿದ್ದಾರೆ. ಇಂತಂಹ ದೃಶ್ಯ ಕಣ್ಣೆದುರು ಕಂಡರೆ ಮೂರ್ಛೆ ಹೋಗುವುದು ಖಚಿತ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಫ್ಲೋರಿಡಾ ಖಂಡಿತವಾಗಿಯೂ ಇಂತಹ ಭಯಾನಕ ಆಶ್ಚರ್ಯಗಳಿಗೆ ಸ್ಥಳವಾಗಿದೆ ಎಂದು ಬರೆದುಕೊಂಡಿದ್ದಾರೆ.

Published On - 7:16 pm, Sat, 4 March 23

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ