Video Viral: ಲೋಹದ ಬೇಲಿ ಮುರಿದ ಮೊಸಳೆ, ಇದು ಭಯಾನಕ ದೃಶ್ಯ ಎಂದ ನೆಟ್ಟಿಗರು

ದೊಡ್ಡ ಮೊಸಳೆಯೊಂದು ರಸ್ತೆಯಿಂದ ಇನ್ನೊಂದು ಬದಿಗೆ ಹೋಗುವ ಸಲುವಾಗಿ ಅಲ್ಲಿದ್ದ ಲೋಹದ ಬೇಲಿಯೊಳಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

Video Viral: ಲೋಹದ ಬೇಲಿ ಮುರಿದ ಮೊಸಳೆ, ಇದು ಭಯಾನಕ ದೃಶ್ಯ ಎಂದ ನೆಟ್ಟಿಗರು
ವೈರಲ್ ವಿಡಿಯೊ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 04, 2023 | 7:16 PM

ರೆಕ್ಸ್ ಚಾಪ್ಮನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಈ ವಿಡಿಯೊವನ್ನು ಫ್ಲೋರಿಡಾದಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ ಮ್ಯಾಟ್ ಡೆವಿಡ್ ಎಂಬವರು ಪೋಸ್ಟ್ ಮಾಡಿದ್ದರು. ಈ ವಿಡಿಯೊ ಕ್ಲಿಪ್​​ನಲ್ಲಿ ದೊಡ್ಡ ಮೊಸಳೆಯೊಂದು ರಸ್ತೆಯಿಂದ ಇನ್ನೊಂದು ಬದಿಗೆ ಹೋಗುವ ಸಲುವಾಗಿ ಅಲ್ಲಿದ್ದ ಲೋಹದ ಬೇಲಿಯೊಳಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

ಮೊಸಳೆಗಳು ಮನುಷ್ಯರನ್ನೆ ತಿಂದು ಹಾಕುವಷ್ಟು ಭಯಾನಕವಾಗಿರುತ್ತವೆ. ಹಾಗಿರುವಾಗ ಜನರಿರುವ ಪ್ರದೇಶಗಳಲ್ಲಿ ಮೊಸಳೆಗಳು ಕಂಡಾಗ ಜನ ಬೆಚ್ಚಿ ಬೀಳುವುದಂತೂ ನಿಜ. ಇದೇ ರೀತಿಯ ಮೊಸಳೆಯ ಭಯಾನಕ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರೆಕ್ಸ್ ಚಾಪ್ಮನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಈ ವಿಡಿಯೊವನ್ನು ಪ್ಲೋರಿಡಾದಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ ಮ್ಯಾಟ್ ಡೆವಿಲ್ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ವಿಡಿಯೊ ಕ್ಲಿಪ್ ಮೊಸಳೆಯೊಂದು ಒಂದು ಬದಿಯಿಂದ ಇನ್ನೊಂದು ಬದಿಗೆ ಹೋಗಲು ಅಲ್ಲಿ ಗೇಟೊಂದು ಅಡ್ಡ ಇತ್ತು. ಆ ಮೊಸಳೆ ಗೇಟ್‌ನ್ನು ನುಸುಳಿ ಹೋಗಲು ಪ್ರಯತ್ನಿಸುತ್ತಿರುವುದನ್ನು ಹಾಗೂ ಅದು ಲೋಹದ ಬೇಲಿಯನ್ನು ಯಾವು ರೀತಿಯಲ್ಲಿ ಬಾಗಿಸುತ್ತದೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ: Video Viral : ಬಲೂನು ಮಾರುವ ಹುಡುಗರ ನಾಯಿಪ್ರೀತಿ

ರೆಕ್ಸ್ ಚಾಪ್ಮನ್ ಅವರು ಇದು ಭಯಾನಕವಾಗಿದೆ”ಎಂಬ ಶೀರ್ಷಿಕೆಯಡಿಯಲ್ಲಿ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಕ್ಲಿಪ್ 800K ವೀಕ್ಷಣೆಗಳನ್ನು, 1.8K ಲೈಕ್ಸ್ ಹಾಗೂ ಹಲವಾರು ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಸರೀಸೃಪವು ಲೋಹದ ಬೇಲಿಯನ್ನು ಅಷ್ಟು ಸುಲಭವಾಗಿ ಬಾಗಿಸುವುದನ್ನು ನೋಡಿ ಜನರು ಬೆಚ್ಚಿ ಬಿದ್ದಿದ್ದಾರೆ. ಇಂತಂಹ ದೃಶ್ಯ ಕಣ್ಣೆದುರು ಕಂಡರೆ ಮೂರ್ಛೆ ಹೋಗುವುದು ಖಚಿತ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಫ್ಲೋರಿಡಾ ಖಂಡಿತವಾಗಿಯೂ ಇಂತಹ ಭಯಾನಕ ಆಶ್ಚರ್ಯಗಳಿಗೆ ಸ್ಥಳವಾಗಿದೆ ಎಂದು ಬರೆದುಕೊಂಡಿದ್ದಾರೆ.

Published On - 7:16 pm, Sat, 4 March 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು