AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೋಡಿ ಮಾಡುತ್ತಿದೆ ‘ಬಹರ್ಲಾ ಹಾ ಮಧುಮಾಸ್’ಹಾಡಿಗೆ ಈ ಜೋಡಿಯ ನೃತ್ಯ

ಮರಾಠಿ ಹಾಡು ಬಹರ್ಲಾ ಹಾ ಮಧುಮಾಸ್ ಸಧ್ಯಕ್ಕೆ ಇನ್ಸ್ಟಾಗ್ರಾಮ್ ರೀಲ್ಸ್ ನಲ್ಲಿ ಟ್ರೆಂಡಿಂಗ್ ನಲ್ಲಿರುವ ಹಾಡು. ಈ ಹಾಡಿಗೆ ಜೋಡಿಯೊಂದು ಹೆಜ್ಜೆ ಹಾಕುವ ಮೂಲಕ ನೋಡುಗರ ಗಮನ ಸೆಳೆದಿದೆ.

Viral Video: ಮೋಡಿ ಮಾಡುತ್ತಿದೆ ‘ಬಹರ್ಲಾ ಹಾ ಮಧುಮಾಸ್’ಹಾಡಿಗೆ ಈ ಜೋಡಿಯ ನೃತ್ಯ
Video Viral
ಮಾಲಾಶ್ರೀ ಅಂಚನ್​
| Edited By: |

Updated on: May 10, 2023 | 6:35 PM

Share

ಸಾಮಾಜಿಕ ಜಾಲತಾಣದಲ್ಲಿ ಡಾನ್ಸ್ ವೀಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿರುತ್ತವೆ. ಜನರು ವಿವಿಧ ನೃತ್ಯ ಸಂಯೋಜನೆಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಕೆಲವು ಹಾಡುಗಳು ಮತ್ತು ಅದರ ಜೊತೆಗಿನ ನೃತ್ಯ ಸಂಯೋಜನೆಯು ಪ್ರೇಕ್ಷಕರನ್ನು ಆಕರ್ಷಿಸುತ್ತದೆ. ಯಾವುದಾದರೂ ಒಂದು ಹಾಡು ಹಿಟ್ ಆದರೆ ಸಾಕು ಜನರೆಲ್ಲರು ಅದೇ ಹಾಡಿಗೆ ರೀಲ್ಸ್ ವೀಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಅದೇ ರೀತಿ ಮಹಾರಾಷ್ಟ್ರ ಶಾಹಿರ್ ಎಂಬ ಮರಾಠಿ ಚಿತ್ರದ ‘ಬಹರ್ಲಾ ಹಾ ಮಧುಮಾಸ್ ಎಂಬ ಹಾಡು ಇತ್ತೀಚಿಗೆ ಹೆಚ್ಚು ಟ್ರೆಂಡಿನಲ್ಲಿದ್ದು, ಅನೇಕ ಜನರು ಈ ಹಾಡಿಗೆ ಹೆಜ್ಜೆಗಳನ್ನಾಕುತ್ತ ರೀಲ್ಸ್ ವೀಡಿಯೋಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಈ ಜೋಡಿಯ ನೃತ್ಯವಂತೂ ಎಲ್ಲರನ್ನು ಮೋಡಿ ಮಾಡಿದೆ.

ಅಕ್ಷಯ ಉದಯಕುಮಾರ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಡಾನ್ಸ್ ವೀಡಿಯೋವನ್ನು ಹಂಚಿಕೊಂಡಿದ್ದು, ಇವರ ಡಾನ್ಸ್ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಮಹಿಳೆ ಲಕ್ಷಣವಾಗಿ ಸೀರೆ ಉಟ್ಟು ಹಾಗೂ ಹುಡುಗ ಪಂಚೆ ತೊಟ್ಟು, ಜೋಡಿಯು ಬಹರ್ಲಾ ಹಾ ಮಧುಮಾಸ್ ಹಾಡಿಗೆ ಅದ್ಭುತವಾಗಿ ನೃತ್ಯ ಮಾಡುವುದನ್ನು ನೋಡಬಹುದು.

ಇದನ್ನೂ ಓದಿ: ‘ಬೆಕ್ಕನ್ನು ಹುಡುಕಲು ಹೋಗಿ ತಲೆತಿರುಗಿತು, ಅಷ್ಟರಲ್ಲಿ ಬೆಕ್ಕು ಓಡಿಹೋಯಿತು’ ಹೌದೆ?

ಸಧ್ಯಕ್ಕೆ ವೈರಲ್ ಆಗಿರುವ ಈ ರೀಲ್ಸ್ ವೀಡಿಯೋ 1.4 ಮಿಲಿಯನ್ ಗೂ ಹೆಚ್ಚು ವೀಕ್ಷಣೆಗಳನ್ನು ಹಾಗೂ 10 ಸಾವಿರ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ ಗಳು ಈ ವೀಡಿಯೋಗೆ ಹರಿದುಬಂದಿವೆ. ಒಬ್ಬ ಬಳಕೆದಾರರು ಅದ್ಭುತವಾದ ನೃತ್ಯ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ನನ್ನ ಕಣ್ಣುಗಳು ಆ ಹುಡುಗನ ನೃತ್ಯ ಸುಂದರವಾಗಿದೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಅನೇಕರು ತುಂಬಾ ಅದ್ಭುತವಾಗಿ ನೃತ್ಯ ಮಾಡಿದ್ದೀರೀ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್