AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೋಡಿ ಮಾಡುತ್ತಿದೆ ‘ಬಹರ್ಲಾ ಹಾ ಮಧುಮಾಸ್’ಹಾಡಿಗೆ ಈ ಜೋಡಿಯ ನೃತ್ಯ

ಮರಾಠಿ ಹಾಡು ಬಹರ್ಲಾ ಹಾ ಮಧುಮಾಸ್ ಸಧ್ಯಕ್ಕೆ ಇನ್ಸ್ಟಾಗ್ರಾಮ್ ರೀಲ್ಸ್ ನಲ್ಲಿ ಟ್ರೆಂಡಿಂಗ್ ನಲ್ಲಿರುವ ಹಾಡು. ಈ ಹಾಡಿಗೆ ಜೋಡಿಯೊಂದು ಹೆಜ್ಜೆ ಹಾಕುವ ಮೂಲಕ ನೋಡುಗರ ಗಮನ ಸೆಳೆದಿದೆ.

Viral Video: ಮೋಡಿ ಮಾಡುತ್ತಿದೆ ‘ಬಹರ್ಲಾ ಹಾ ಮಧುಮಾಸ್’ಹಾಡಿಗೆ ಈ ಜೋಡಿಯ ನೃತ್ಯ
Video Viral
ಮಾಲಾಶ್ರೀ ಅಂಚನ್​
| Edited By: |

Updated on: May 10, 2023 | 6:35 PM

Share

ಸಾಮಾಜಿಕ ಜಾಲತಾಣದಲ್ಲಿ ಡಾನ್ಸ್ ವೀಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿರುತ್ತವೆ. ಜನರು ವಿವಿಧ ನೃತ್ಯ ಸಂಯೋಜನೆಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಕೆಲವು ಹಾಡುಗಳು ಮತ್ತು ಅದರ ಜೊತೆಗಿನ ನೃತ್ಯ ಸಂಯೋಜನೆಯು ಪ್ರೇಕ್ಷಕರನ್ನು ಆಕರ್ಷಿಸುತ್ತದೆ. ಯಾವುದಾದರೂ ಒಂದು ಹಾಡು ಹಿಟ್ ಆದರೆ ಸಾಕು ಜನರೆಲ್ಲರು ಅದೇ ಹಾಡಿಗೆ ರೀಲ್ಸ್ ವೀಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಅದೇ ರೀತಿ ಮಹಾರಾಷ್ಟ್ರ ಶಾಹಿರ್ ಎಂಬ ಮರಾಠಿ ಚಿತ್ರದ ‘ಬಹರ್ಲಾ ಹಾ ಮಧುಮಾಸ್ ಎಂಬ ಹಾಡು ಇತ್ತೀಚಿಗೆ ಹೆಚ್ಚು ಟ್ರೆಂಡಿನಲ್ಲಿದ್ದು, ಅನೇಕ ಜನರು ಈ ಹಾಡಿಗೆ ಹೆಜ್ಜೆಗಳನ್ನಾಕುತ್ತ ರೀಲ್ಸ್ ವೀಡಿಯೋಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಈ ಜೋಡಿಯ ನೃತ್ಯವಂತೂ ಎಲ್ಲರನ್ನು ಮೋಡಿ ಮಾಡಿದೆ.

ಅಕ್ಷಯ ಉದಯಕುಮಾರ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಡಾನ್ಸ್ ವೀಡಿಯೋವನ್ನು ಹಂಚಿಕೊಂಡಿದ್ದು, ಇವರ ಡಾನ್ಸ್ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಮಹಿಳೆ ಲಕ್ಷಣವಾಗಿ ಸೀರೆ ಉಟ್ಟು ಹಾಗೂ ಹುಡುಗ ಪಂಚೆ ತೊಟ್ಟು, ಜೋಡಿಯು ಬಹರ್ಲಾ ಹಾ ಮಧುಮಾಸ್ ಹಾಡಿಗೆ ಅದ್ಭುತವಾಗಿ ನೃತ್ಯ ಮಾಡುವುದನ್ನು ನೋಡಬಹುದು.

ಇದನ್ನೂ ಓದಿ: ‘ಬೆಕ್ಕನ್ನು ಹುಡುಕಲು ಹೋಗಿ ತಲೆತಿರುಗಿತು, ಅಷ್ಟರಲ್ಲಿ ಬೆಕ್ಕು ಓಡಿಹೋಯಿತು’ ಹೌದೆ?

ಸಧ್ಯಕ್ಕೆ ವೈರಲ್ ಆಗಿರುವ ಈ ರೀಲ್ಸ್ ವೀಡಿಯೋ 1.4 ಮಿಲಿಯನ್ ಗೂ ಹೆಚ್ಚು ವೀಕ್ಷಣೆಗಳನ್ನು ಹಾಗೂ 10 ಸಾವಿರ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ ಗಳು ಈ ವೀಡಿಯೋಗೆ ಹರಿದುಬಂದಿವೆ. ಒಬ್ಬ ಬಳಕೆದಾರರು ಅದ್ಭುತವಾದ ನೃತ್ಯ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ನನ್ನ ಕಣ್ಣುಗಳು ಆ ಹುಡುಗನ ನೃತ್ಯ ಸುಂದರವಾಗಿದೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಅನೇಕರು ತುಂಬಾ ಅದ್ಭುತವಾಗಿ ನೃತ್ಯ ಮಾಡಿದ್ದೀರೀ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ