AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವಿನ ವಿಷ ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ವಿಡಿಯೋ ವೈರಲ್​

ಈ ವೈರಲ್ ವೀಡಿಯೊದಲ್ಲಿ ಪ್ರಯೋಗವೊಂದನ್ನು ತೋರಿಸಲಾಗಿದೆ. ಈ ಪ್ರಯೋಗವು ಹಾವು ಮಾನವ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತೋರಿಸುತ್ತದೆ. ಒಂದು ಹನಿ ವಿಷವು ನಿಮ್ಮ ರಕ್ತದ ಮೇಲೆ ಎಷ್ಟು ಆಳವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ವೀಡಿಯೊದಲ್ಲಿ ಕಾಣಬಹುದು.

ಹಾವಿನ ವಿಷ ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ವಿಡಿಯೋ ವೈರಲ್​
Video Viral
ಅಕ್ಷತಾ ವರ್ಕಾಡಿ
|

Updated on: Mar 08, 2024 | 9:28 PM

Share

ಹಾವಿನ ವಿಷ ನೇರವಾಗಿ ಮನುಷ್ಯನ ದೇಹ ಪ್ರವೇಶಿಸಿದರೆ ಪ್ರಾಣ ಕಳೆದುಕೊಳ್ಳುವುದಂತೂ ಖಂಡಿತಾ. ಹಾಗಾಗಿ ಸಾಕಷ್ಟು ಜನರಿಗೆ ಹಾವುಗಳೆಂದರೆ ಭಯ. ಹಾವು ಯಾರಿಗಾದರೂ ಕಚ್ಚಿದರೆ ಅವರ ಜೀವ ಉಳಿಸುವುದು ತುಂಬಾ ಕಷ್ಟ. ಹಾವಿನ ವಿಷ ನಮ್ಮ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಹಾವಿನ ವಿಷವು ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಈ ವೈರಲ್ ವೀಡಿಯೊದಲ್ಲಿ ತೋರಿಸಲಾಗಿದೆ.ಈ ವಿಡಿಯೋ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ಈ ವೈರಲ್ ವೀಡಿಯೊದಲ್ಲಿ ಪ್ರಯೋಗವೊಂದನ್ನು ತೋರಿಸಲಾಗಿದೆ. ಈ ಪ್ರಯೋಗವು ಹಾವು ಮಾನವ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತೋರಿಸುತ್ತದೆ. ಈ ವೈರಲ್ ವೀಡಿಯೊದಲ್ಲಿ ತಜ್ಞರು ಹಾವಿನ ವಿಷವನ್ನು ಗಾಜಿನ ಪಾತ್ರೆಯಲ್ಲಿ ಸಂಗ್ರಹಿಸುವುದನ್ನು ಕಾಣಬಹುದು. ಬಳಿಕ ಈ ವಿಷವನ್ನು ಇದೀಗಾಗಲೇ ಸಂಗ್ರಹಿಸಿಟ್ಟಿದ್ದ ಮಾನವ ರಕ್ತದೊಂದಿಗೆ ಸಂಗ್ರಹಿಸುತ್ತಿರುವುದನ್ನು ಕಾಣಬಹುದು. ಹಾವಿನ ವಿಷ ರಕ್ತದೊಂದಿಗೆ ಸೇರುತ್ತಿದ್ದಂತೆ ರಕ್ತ ಹೆಪ್ಪುಗಟ್ಟುವುದನ್ನು ಕಾಣಬಹುದು. ಒಂದು ಹನಿ ವಿಷವು ನಿಮ್ಮ ರಕ್ತದ ಮೇಲೆ ಎಷ್ಟು ಆಳವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ವೀಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಈ ವೀಡಿಯೊವನ್ನು @cooltechtipz ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಬಳಕೆದಾರರು ವೀಡಿಯೊಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ ಬಳಕೆದಾರನು ವಿಡಿಯೋ ವೀಕ್ಷಿಸಲು ಭಯಾನಕವಾಗಿದೆ ಎಂದು ಬರೆದರೆ, ಇನ್ನೊಬ್ಬ ಹಾವು ಕಚ್ಚಿದಾಗ ರಕ್ತ ಹೆಪ್ಪುಗಟ್ಟುತ್ತದೆಯೇ..? ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ