Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ʼದಿ ಕೇರಳ ಸ್ಟೋರಿʼ ನಟಿಯ ಶಿವ ತಾಂಡವ ಸ್ತೋತ್ರ ಪಠಣೆ ಎಲ್ಲೆಡೆ ವೈರಲ್​​​; ವಿಡಿಯೋ ಇಲ್ಲಿದೆ ನೋಡಿ

ಇತ್ತೀಚೆಗಷ್ಟೇ(ಮೇ.11) ನಟಿ ತನ್ನ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಹುಟ್ಟು ಹಬ್ಬದಂದು ನಟಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

Video Viral: ʼದಿ ಕೇರಳ ಸ್ಟೋರಿʼ ನಟಿಯ ಶಿವ ತಾಂಡವ ಸ್ತೋತ್ರ ಪಠಣೆ ಎಲ್ಲೆಡೆ ವೈರಲ್​​​; ವಿಡಿಯೋ ಇಲ್ಲಿದೆ ನೋಡಿ
ಶಿವ ತಾಂಡವ ಸ್ತೋತ್ರ ಪಠಣೆ Image Credit source: instagram/adah Sharma
Follow us
ಅಕ್ಷತಾ ವರ್ಕಾಡಿ
|

Updated on:May 14, 2023 | 5:21 PM

ಮೇ 5ರಂದು ಬಿಡುಗಡೆಯಾದ ʼದಿ ಕೇರಳ ಸ್ಟೋರಿʼ(The Kerala Story) ಬಾಕ್ಸ್​​​​ ಆಫೀಸ್​​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸಿನಿಮಾದ ಮೂಲಕ ಜನಮೆಚ್ಚುಗೆ ಪಡೆದಿದ್ದ ನಟಿ ಅದಾ ಶರ್ಮಾ (Adah Sharma) . ಇತ್ತೀಚೆಗಷ್ಟೇ(ಮೇ.11) ನಟಿ ತನ್ನ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಹುಟ್ಟು ಹಬ್ಬದಂದು ನಟಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಜೊತೆಗೆ ವಿಡಿಯೋದಲ್ಲಿ ಇದು ನನ್ನ ಎನರ್ಜಿಯ ಗುಟ್ಟು ಎಂದು ಬರೆದುಕೊಂಡಿದ್ದಾರೆ. ಅಷ್ಟಕ್ಕೂ ಆಕೆಯ ಎನರ್ಜಿಯ ಗುಟ್ಟು ಏನು ಗೊತ್ತಾ? ಇಲ್ಲಿದೆ ವಿವರ.

ಹುಟ್ಟು ಹಬ್ಬದ ದಿನದಂದು ನಟಿ ಅದಾ ಶರ್ಮಾ ಶಿವ ತಾಂಡವ ಸ್ತೋತ್ರ ಪಠಣೆ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅದಾ ಭಕ್ತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Adah Sharma (@adah_ki_adah)

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ನಲ್ಲಿ ದಿಢೀರ್​ ಏರಿಕೆ; 113 ಕೋಟಿ ರೂಪಾಯಿ ತಲುಪಿದ ಒಟ್ಟು ಗಳಿಕೆ

ಸಾಕಷ್ಟು ವಿವಾದಗಳ ನಡುವೆಯೇ ಸಿನಿಮಾ ಯಶಸ್ಸಿನಿಂದ ಮುನ್ನುಗುತ್ತಿರುವುದನ್ನು ಕಂಡು ಸಿನಿಮಾ ತಂಡ ಖುಷಿ ವ್ಯಕ್ತಪಡಿಸಿದೆ. ಶಿವನ ಸಾನಿದ್ಯದಲ್ಲಿ ಕುಳಿತು ನಟಿ ಮಂತ್ರ ಪಠಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸಿನಿಮಾದಲ್ಲಿನ ಪಾತ್ರಕ್ಕೆ ಜೀವ ತುಂಬಿರುವುದರ ಜೊತೆಗೆ ಶಿವನ ಮೇಲಿನ ಭಕ್ತಿಗೆ ಅಭಿಮಾನಿಗಳಿಂದ ಭಾರೀ ಶ್ಲಾಫನೆ ವ್ಯಕ್ತವಾಗಿದೆ.   ಮೇ 13ರಂದು ‘ದಿ ಕೇರಳ ಸ್ಟೋರಿ’ ಸಿನಿಮಾದ ಗಳಿಕೆಯಲ್ಲಿ ದಿಢೀರ್​ ಏರಿಕೆ ಆಗಿದೆ. 9ನೇ ದಿನ ಈ ಸಿನಿಮಾ 19.50 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಅಲ್ಲಿಗೆ, ಚಿತ್ರದ ಒಟ್ಟು ಕಲೆಕ್ಷನ್​ 113 ಕೋಟಿ ರೂಪಾಯಿ ಆಗಿದೆ. ಈ ಗೆಲುವಿನಿಂದ ನಟಿ ಅದಾ ಶರ್ಮಾ  ಅವರ ಖ್ಯಾತಿ ಹೆಚ್ಚಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 5:20 pm, Sun, 14 May 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ