AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ದೈತ್ಯ ಆನೆಗಳು ಪರಸ್ಪರ ಕಾದಾಟ ನಡೆಸುವ ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ ನೋಡಿ

ದಕ್ಷಿಣ ಆಫ್ರಿಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ದೈತ್ಯ ಆನೆಗಳು ಪರಸ್ಪರ ತಳ್ಳಿಕೊಂಡು ತಮ್ಮ ದೊಡ್ಡ ದಂತಗಳಿಂದ ಕಾದಾಡುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Video Viral: ದೈತ್ಯ ಆನೆಗಳು ಪರಸ್ಪರ ಕಾದಾಟ ನಡೆಸುವ ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ ನೋಡಿ
ದೈತ್ಯ ಆನೆಗಳ ಕಾದಾಟ Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 05, 2023 | 12:10 PM

Share

ದಕ್ಷಿಣ ಆಫ್ರಿಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ದೈತ್ಯ ಆನೆಗಳು ಪರಸ್ಪರ ತಳ್ಳಿಕೊಂಡು ತಮ್ಮ ದೊಡ್ಡ ದಂತಗಳಿಂದ ಕಾದಾಡುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿ ಆನೆಗಳ ಕಾದಾಟದ ಸಮಯದಲ್ಲಿ ಮರವೇ ಚಿಕ್ಕ ಗಿಡದಂತೆ ಮುರಿದು ಬೀಳುವುದನ್ನು ಕಾಣಬಹುದು. ಈ ವಿಡಿಯೋ ಒಮ್ಮೆ ನಿಮ್ಮನ್ನು ಬೆಚ್ಚಿ ಬೀಳಿಸುವುದಂತೂ ಖಂಡಿತಾ. ದೈತ್ಯ ಆನೆಗಳ ಕಾದಾಟದ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ರಾಷ್ಟ್ರೀಯ ಉದ್ಯಾನವನದಲ್ಲಿನ ಈ ಕಾದಾಟದ ವಿಡಿಯೋವನ್ನು @TheFigen ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಇವರಿಬ್ಬರ ಸಮಸ್ಯೆ ಏನು? ಎಂದು ಕ್ಯಾಪ್ಷನ್​​ ಕೂಡ ಬರೆದುಕೊಂಡಿದ್ದಾರೆ. ಈ ವಿಡಿಯೋ ಇದೀಗಾಗಲೇ 168,000 ಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ 3,200 ಕ್ಕೂ ಹೆಚ್ಚು ಲೈಕ್​ಗಳನ್ನು ಸಂಗ್ರಹಿಸಿದೆ.

ದೈತ್ಯ ಆನೆಗಳು ಪರಸ್ಪರ ತಳ್ಳಿಕೊಂಡು ತಮ್ಮ ದೊಡ್ಡ ದಂತಗಳಿಂದ ಕಾದಾಡುತ್ತಿರುವ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ಜನ ಟ್ವಿಟರ್​​ ಬಳಕೆದಾರರು ತಮ್ಮ ಅಭಿಪ್ರಾಯಗಳನ್ನು  ಕಾಮೆಂಟ್​ ಮೂಲಕ ವ್ಯಕ್ತಪಡಿಸಿದ್ದಾರೆ. ಕೆಲವೊಂದಿಷ್ಟು ಬಳಕೆದಾರರು ಇದು ಎದೆ ನಡುಕ ಹುಟ್ಟಿಸುವಂತಿದೆ ಎಂದು ಪ್ರತಿಕ್ರಿಯಿಸಿದರೆ, ಇನ್ನೂ ಕೆಲವು ಬಳಕೆದಾರರು ಅವರಿಬ್ಬರ ನಡುವಿನ ಜಗಳಕ್ಕೆ ಕಾರಣವೇನಾಗಿರಬಹುದು ಎಂದು ಹಸ್ಯಾಸ್ಪದವಾಗಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:09 pm, Wed, 5 April 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ