AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ದೈತ್ಯ ಆನೆಗಳು ಪರಸ್ಪರ ಕಾದಾಟ ನಡೆಸುವ ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ ನೋಡಿ

ದಕ್ಷಿಣ ಆಫ್ರಿಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ದೈತ್ಯ ಆನೆಗಳು ಪರಸ್ಪರ ತಳ್ಳಿಕೊಂಡು ತಮ್ಮ ದೊಡ್ಡ ದಂತಗಳಿಂದ ಕಾದಾಡುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Video Viral: ದೈತ್ಯ ಆನೆಗಳು ಪರಸ್ಪರ ಕಾದಾಟ ನಡೆಸುವ ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ ನೋಡಿ
ದೈತ್ಯ ಆನೆಗಳ ಕಾದಾಟ Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 05, 2023 | 12:10 PM

Share

ದಕ್ಷಿಣ ಆಫ್ರಿಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ದೈತ್ಯ ಆನೆಗಳು ಪರಸ್ಪರ ತಳ್ಳಿಕೊಂಡು ತಮ್ಮ ದೊಡ್ಡ ದಂತಗಳಿಂದ ಕಾದಾಡುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿ ಆನೆಗಳ ಕಾದಾಟದ ಸಮಯದಲ್ಲಿ ಮರವೇ ಚಿಕ್ಕ ಗಿಡದಂತೆ ಮುರಿದು ಬೀಳುವುದನ್ನು ಕಾಣಬಹುದು. ಈ ವಿಡಿಯೋ ಒಮ್ಮೆ ನಿಮ್ಮನ್ನು ಬೆಚ್ಚಿ ಬೀಳಿಸುವುದಂತೂ ಖಂಡಿತಾ. ದೈತ್ಯ ಆನೆಗಳ ಕಾದಾಟದ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ರಾಷ್ಟ್ರೀಯ ಉದ್ಯಾನವನದಲ್ಲಿನ ಈ ಕಾದಾಟದ ವಿಡಿಯೋವನ್ನು @TheFigen ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಇವರಿಬ್ಬರ ಸಮಸ್ಯೆ ಏನು? ಎಂದು ಕ್ಯಾಪ್ಷನ್​​ ಕೂಡ ಬರೆದುಕೊಂಡಿದ್ದಾರೆ. ಈ ವಿಡಿಯೋ ಇದೀಗಾಗಲೇ 168,000 ಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ 3,200 ಕ್ಕೂ ಹೆಚ್ಚು ಲೈಕ್​ಗಳನ್ನು ಸಂಗ್ರಹಿಸಿದೆ.

ದೈತ್ಯ ಆನೆಗಳು ಪರಸ್ಪರ ತಳ್ಳಿಕೊಂಡು ತಮ್ಮ ದೊಡ್ಡ ದಂತಗಳಿಂದ ಕಾದಾಡುತ್ತಿರುವ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ಜನ ಟ್ವಿಟರ್​​ ಬಳಕೆದಾರರು ತಮ್ಮ ಅಭಿಪ್ರಾಯಗಳನ್ನು  ಕಾಮೆಂಟ್​ ಮೂಲಕ ವ್ಯಕ್ತಪಡಿಸಿದ್ದಾರೆ. ಕೆಲವೊಂದಿಷ್ಟು ಬಳಕೆದಾರರು ಇದು ಎದೆ ನಡುಕ ಹುಟ್ಟಿಸುವಂತಿದೆ ಎಂದು ಪ್ರತಿಕ್ರಿಯಿಸಿದರೆ, ಇನ್ನೂ ಕೆಲವು ಬಳಕೆದಾರರು ಅವರಿಬ್ಬರ ನಡುವಿನ ಜಗಳಕ್ಕೆ ಕಾರಣವೇನಾಗಿರಬಹುದು ಎಂದು ಹಸ್ಯಾಸ್ಪದವಾಗಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:09 pm, Wed, 5 April 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ