AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಯುವತಿಯೊಬ್ಬಳು ಸೆಲ್ಫಿ ಕ್ಲಿಕ್ಕಿಸಲು ಹೋಗಿ ತನ್ನ ಮೊಬೈಲ್​​​ ಫೋನನ್ನೇ ಕಳೆದುಕೊಂಡಿದ್ದಾಳೆ. @crazyclipsonly ಎಂಬ ಟ್ವಿಟರ್​​ ಖಾತೆಯಲ್ಲಿ ಏಪ್ರಿಲ್​​​ 05ರಂದು ಹಂಚಿಕೊಂಡ ವಿಡಿಯೋ ಒಂದೇ ದಿನದಲ್ಲಿ 12.7ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ.

ಅಕ್ಷತಾ ವರ್ಕಾಡಿ
|

Updated on: Apr 06, 2024 | 6:16 PM

Share

ಸಾಕಷ್ಟು ಜನರಿಗೆ ಲಿಫ್ಟ್​​ ಒಳಗೆ ಮಿರರ್​​ನಲ್ಲಿ ಅಥವಾ ಸುಮ್ಮನೆ ಸೆಲ್ಫಿ ತೆಗೆಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದೀಗ ಇಲ್ಲೊಂದು ವಿಡಿಯೋ ವೈರಲ್​​ ಆಗಿದ್ದು, ಯುವತಿಯೊಬ್ಬಳು ಸೆಲ್ಫಿ ಕ್ಲಿಕ್ಕಿಸಲು ಹೋಗಿ ತನ್ನ ಮೊಬೈಲ್​​​ ಫೋನನ್ನೇ ಕಳೆದುಕೊಂಡಿದ್ದಾಳೆ. @crazyclipsonly ಎಂಬ ಟ್ವಿಟರ್​​ ಖಾತೆಯಲ್ಲಿ ಏಪ್ರಿಲ್​​​ 05ರಂದು ಹಂಚಿಕೊಂಡ ವಿಡಿಯೋ ಒಂದೇ ದಿನದಲ್ಲಿ 12.7ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋದಲ್ಲಿ ಯುವತಿ ಸೆಲ್ಫಿ ತೆಗೆದು ಲಿಫ್ಟ್​​ನಿಂದ ಹೊರ ಬರುವ ವೇಳೆ ಲಿಫ್ಟ್​​ನ ಒಳಗೆ ಬಿದ್ದಿದೆ. ಮೊಬೈಲ್ ಎಲ್ಲಿ ಬಿದ್ದಿದೆ ಎಂದು ನೋಡಲು ಲಿಫ್ಟ್ ಕೆಳಗೆ ನೋಡಲು ಪ್ರಯತ್ನಿಸಿದ್ದು, ಆದರೆ ಯಾವುದೇ ಪ್ರಯೋಜನವಾಗದೇ ಅಳುತ್ತಿರುವುದನ್ನು ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯಿಸಿದ್ದು “ನಿಮ್ಮ ಫೋನ್ ಈ ರೀತಿ ಕೆಳಗೆ ಬೀಳುವಂಥ ತಪ್ಪನ್ನು ಎಂದಿಗೂ ಮಾಡಬೇಡಿ, ಬದಲಿಗೆ ನಿಮ್ಮ ಫೋನ್ ಅನ್ನು ನಿಮ್ಮ ಜೇಬಿನಲ್ಲಿ ಇರಿಸಿ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ