Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಯುವತಿಯೊಬ್ಬಳು ಸೆಲ್ಫಿ ಕ್ಲಿಕ್ಕಿಸಲು ಹೋಗಿ ತನ್ನ ಮೊಬೈಲ್​​​ ಫೋನನ್ನೇ ಕಳೆದುಕೊಂಡಿದ್ದಾಳೆ. @crazyclipsonly ಎಂಬ ಟ್ವಿಟರ್​​ ಖಾತೆಯಲ್ಲಿ ಏಪ್ರಿಲ್​​​ 05ರಂದು ಹಂಚಿಕೊಂಡ ವಿಡಿಯೋ ಒಂದೇ ದಿನದಲ್ಲಿ 12.7ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ.

Follow us
ಅಕ್ಷತಾ ವರ್ಕಾಡಿ
|

Updated on: Apr 06, 2024 | 6:16 PM

ಸಾಕಷ್ಟು ಜನರಿಗೆ ಲಿಫ್ಟ್​​ ಒಳಗೆ ಮಿರರ್​​ನಲ್ಲಿ ಅಥವಾ ಸುಮ್ಮನೆ ಸೆಲ್ಫಿ ತೆಗೆಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದೀಗ ಇಲ್ಲೊಂದು ವಿಡಿಯೋ ವೈರಲ್​​ ಆಗಿದ್ದು, ಯುವತಿಯೊಬ್ಬಳು ಸೆಲ್ಫಿ ಕ್ಲಿಕ್ಕಿಸಲು ಹೋಗಿ ತನ್ನ ಮೊಬೈಲ್​​​ ಫೋನನ್ನೇ ಕಳೆದುಕೊಂಡಿದ್ದಾಳೆ. @crazyclipsonly ಎಂಬ ಟ್ವಿಟರ್​​ ಖಾತೆಯಲ್ಲಿ ಏಪ್ರಿಲ್​​​ 05ರಂದು ಹಂಚಿಕೊಂಡ ವಿಡಿಯೋ ಒಂದೇ ದಿನದಲ್ಲಿ 12.7ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋದಲ್ಲಿ ಯುವತಿ ಸೆಲ್ಫಿ ತೆಗೆದು ಲಿಫ್ಟ್​​ನಿಂದ ಹೊರ ಬರುವ ವೇಳೆ ಲಿಫ್ಟ್​​ನ ಒಳಗೆ ಬಿದ್ದಿದೆ. ಮೊಬೈಲ್ ಎಲ್ಲಿ ಬಿದ್ದಿದೆ ಎಂದು ನೋಡಲು ಲಿಫ್ಟ್ ಕೆಳಗೆ ನೋಡಲು ಪ್ರಯತ್ನಿಸಿದ್ದು, ಆದರೆ ಯಾವುದೇ ಪ್ರಯೋಜನವಾಗದೇ ಅಳುತ್ತಿರುವುದನ್ನು ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯಿಸಿದ್ದು “ನಿಮ್ಮ ಫೋನ್ ಈ ರೀತಿ ಕೆಳಗೆ ಬೀಳುವಂಥ ತಪ್ಪನ್ನು ಎಂದಿಗೂ ಮಾಡಬೇಡಿ, ಬದಲಿಗೆ ನಿಮ್ಮ ಫೋನ್ ಅನ್ನು ನಿಮ್ಮ ಜೇಬಿನಲ್ಲಿ ಇರಿಸಿ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್