Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬಟ್ಟೆ ಒಣಗಿಸಲು ಈ ಮಹಿಳೆ ಮಾಡಿದ ಹೊಸ ಟೆಕ್ನಿಕ್​​​​ ಹೇಗಿದೆ ನೋಡಿ

ತೊಳೆದ ಬಟ್ಟೆಯನ್ನು ಸುಲಭವಾಗಿ ಒಣಗಿಸಲು ಮಹಿಳೆ ಟೆಕ್ನಿಕ್​ ಒಂದನ್ನು ಕಂಡುಹಿಡಿದಿದ್ದು, ಈ ತಂತ್ರವನ್ನು ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ವಿಡಿಯೋ ಇಲ್ಲಿಯವರೆಗೆ 2 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

Video Viral: ಬಟ್ಟೆ ಒಣಗಿಸಲು ಈ ಮಹಿಳೆ ಮಾಡಿದ  ಹೊಸ ಟೆಕ್ನಿಕ್​​​​ ಹೇಗಿದೆ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on:Jul 09, 2024 | 4:14 PM

ಮಳೆಗಾಲ ಆರಂಭವಾಗುತ್ತಿದ್ದಂತೆ ವಾತಾವರಣವೂ ಹೆಚ್ಚು ತಂಪಾಗಿರುವುದರಿಂದ ಬಟ್ಟೆಗಳಂತೂ ಒಣಗೋದೇ ಇಲ್ಲ. ಇಂತಹ ಸಮಯದಲ್ಲಿ ಬಟ್ಟೆಗಳನ್ನು ಒಣಗಿಸೋದೇ ಒಂದು ದೊಡ್ಡ ಸಮಸ್ಯೆ. ಇದೀಗ ವಾಷಿಂಗ್ ಮೆಷಿನ್ ಇಲ್ಲದೆ, ಬಟ್ಟೆಯನ್ನು ಸುಲಭವಾಗಿ ಒಣಗಿಸಲು ಮಹಿಳೆಯೊಬ್ಬಳು ಹೊಸ ತಂತ್ರವನ್ನು ಕಂಡುಹಿಡಿದಿದ್ದಾಳೆ. ತೊಳೆದ ಬಟ್ಟೆಯನ್ನು ಸುಲಭವಾಗಿ ಒಂದೇ ಒಂದು ಬಕೆಟ್‌ ಬಳಸಿ ಒಣಗಿಸಲು ಟೆಕ್ನಿಕ್​ ಒಂದನ್ನು ಕಂಡುಹಿಡಿದಿದ್ದು, ಮಹಿಳೆ ಈತಂತ್ರವನ್ನು ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

kirtianimeshviralreels ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​​ 30ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 28.3 ಮಿಲಿಯನ್​​​ ಅಂದರೆ 2 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ ಮಹಿಳೆಯ ಹೊಸ ಪ್ರಯತ್ನಕ್ಕೆ 3ಲಕ್ಷಕ್ಕೂ ಅಧಿಕ ಜನರು ಲೈಕ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಆಕೆಯ ಬುದ್ದಿವಂತಿಕೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಾಷಿಂಗ್ ಮೆಷಿನ್ ತೆಗೆಯಲು ಕಷ್ಟ ಆಗುವವರಿಗೆ ಇದು ಉತ್ತಮ ಐಡಿಯಾ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. ಇನ್ನು ಕೆಲವು ನೆಟ್ಟಿಗರು ಈ ವಿಡಿಯೋ ನೋಡಿ ತಮಾಷೆಯ ಎಮೋಜಿಗಳೊಂದಿಗೆ ಕಾಮೆಂಟ್ ಮಾಡುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Tue, 9 July 24

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು