AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಸಾವಿರ ಅಡಿ ಎತ್ತರದಿಂದ ಜಿಗಿಯುವಾಗ ಮೇಕ್​​ಅಪ್​ ಮಾಡಿಕೊಂಡ ಮಹಿಳೆ; ವಿಡಿಯೋ ವೈರಲ್

ಮಹಿಳೆಯರು ಈಗ ಅಬಲೆಯರಲ್ಲ ಸಬಲೆಯರು ಎಂದು ತೋರಿಸಲು ಯುವತಿಯೊಬ್ಬಳು 10ಸಾವಿರ ಅಡಿ ಎತ್ತರದಿಂದ ಸ್ಕೈಡೈವಿಂಗ್​​ ಮಾಡುವಾಗ ಮೇಕ್​​ಅಪ್​​ ಮಾಡಿಕೊಂಡಿದ್ದಾಳೆ. ಈಕೆ ಆಕಾಶದಲ್ಲಿ ಗಾಳಿಯಲ್ಲಿ ತೇಲಾಡುತ್ತಾ ಮೇಕ್​​ಅಪ್​​​ ಮಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದೀಗಾ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

10 ಸಾವಿರ ಅಡಿ ಎತ್ತರದಿಂದ ಜಿಗಿಯುವಾಗ ಮೇಕ್​​ಅಪ್​ ಮಾಡಿಕೊಂಡ ಮಹಿಳೆ; ವಿಡಿಯೋ ವೈರಲ್
10 ಸಾವಿರ ಅಡಿ ಎತ್ತರದಿಂದ ಮೇಕ್​​ಅಪ್​ ಮಾಡಿಕೊಂಡ ಮಹಿಳೆ Image Credit source: NDTV
ಅಕ್ಷತಾ ವರ್ಕಾಡಿ
|

Updated on:May 11, 2023 | 5:29 PM

Share

ಮುಖ್ಯಾಂಶಗಳು

  • ಮಹಿಳೆಯರಿಗೆ ಹಾಗೂ ಮೇಕ್​ಅಪ್​​​​ಗೆ ಹಿಂದಿನಿಂದಲೂ ಅವಿನಾಭಾವ ಸಂಬಂಧ ಎಂದು ಹೇಳಿದರೆ ತಪ್ಪಾಗಲಾರದು.
  • ಈಕೆ ಆಕಾಶದಲ್ಲಿ ಗಾಳಿಯಲ್ಲಿ ತೇಲಾಡುತ್ತಾ ಮೇಕ್​​ಅಪ್​​​ ಮಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
  • ಇದೀಗಾ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಮಹಿಳೆಯರಿಗೆ ಹಾಗೂ ಮೇಕ್​ಅಪ್​​​​ಗೆ ಹಿಂದಿನಿಂದಲೂ ಅವಿನಾಭಾವ ಸಂಬಂಧ ಎಂದು ಹೇಳಿದರೆ ತಪ್ಪಾಗಲಾರದು. ಯಾಕೆಂದರೆ ಪ್ರತಿಯೊಂದು ಹೆಣ್ಣು ಮೇಕ್​ಅಪ್​​​ ಇಷ್ಟ ಪಡುತ್ತಾಳೆ. ಆದ್ರೆ ಸಾಮಾನ್ಯವಾಗಿ ಕನ್ನಡಿಯ ಮುಂದೆ ಕುಳಿತು ಮೇಕ್​ಅಪ್​​ ಮಾಡಿಕೊಳ್ಳುವುದನ್ನು ನೀವು ನೋಡಿರುತ್ತೀರಿ ಅಥವಾ ನೀವೇ ಮೇಕ್​ ಅಪ್​​ ಮಾಡಿಕೊಂಡಿರುತ್ತೀರಿ. ಆದರೆ ಇಲ್ಲೊಬ್ಬಳು ಮಹಿಳೆಯರು ಈಗ ಅಬಲೆಯರಲ್ಲ ಸಬಲೆಯರು ಎಂದು ತೋರಿಸಿಕೊಳ್ಳುವುದಕ್ಕೆ 10,000 ಅಡಿ ಎತ್ತರದಿಂದ ಸ್ಕೈಡೈವಿಂಗ್​​ ಮಾಡುವಾಗ ಮೇಕ್​​ಅಪ್​​ ಮಾಡಿಕೊಂಡಿದ್ದಾಳೆ. ಈಕೆ ಆಕಾಶದಲ್ಲಿ ಗಾಳಿಯಲ್ಲಿ ತೇಲಾಡುತ್ತಾ ಮೇಕ್​​ಅಪ್​​​ ಮಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದೀಗಾ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಫ್ಲೋರಿಡಾದ ಮೆಕೆನ್ನಾ ನೈಪ್ 10,000 ಅಡಿ ಎತ್ತರದಿಂದ ಜಿಗಿಯುವಾಗ ಮೇಕ್​​ಅಪ್​ ಮಾಡಿಕೊಂಡ ಮಹಿಳೆ. ಸ್ವತಃ ಈಕೆಯ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೀವನ್ನು ಹಂಚಿಕೊಳ್ಳಲಾಗಿದೆ. ಮೇಕ್ಅಪ್​​ ಮಾಡಿಕೊಳ್ಳುವ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಶಿನ್-ಚಾನ್ ಕಾರ್ಟೂನ್ ಧ್ವನಿಯಲ್ಲಿ ‘ಓ ಬೇಡರ್ದೆಯಾ’ ಹಿಂದಿ ಹಾಡನ್ನು ಹಾಡಿದ ಯುವತಿ

ಈ ವಿಡಿಯೋವನ್ನು ಡಿಸೆಂಬರ್​​ನಲ್ಲಿ ಹಂಚಿಕೊಳ್ಳಲಾಗಿದ್ದು, ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಆಕೆಯ ಸಾಹಸಕ್ಕೆ ಅನೇಕ ಸೋಶಿಯಲ್​ ಮೀಡಿಯಾ ಬಳಕೆದಾರರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕ್ಯಾಮೆರಾ ಹಿಡಿದವರು ಯಾರಪ್ಪ ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 5:26 pm, Thu, 11 May 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ