Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಈ ಗ್ರಾಮದಲ್ಲಿ ಶೂ, ಚಪ್ಪಲಿ ಧರಿಸುವಂತಿಲ್ಲ, ಯಾಕೆ ಗೊತ್ತಾ?

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿನ ಒಂದು ಗ್ರಾಮ ತನ್ನ ವಿಭಿನ್ನ ಸಂಪ್ರದಾಯದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಹೌದು ಈ ಗ್ರಾಮದಲ್ಲಿ ಶೂ, ಚಪ್ಪಲಿ ಧರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಭಾರತದ ಈ ಗ್ರಾಮದಲ್ಲಿ  ಶೂ, ಚಪ್ಪಲಿ ಧರಿಸುವಂತಿಲ್ಲ, ಯಾಕೆ ಗೊತ್ತಾ?
Follow us
ಅಕ್ಷತಾ ವರ್ಕಾಡಿ
|

Updated on: Oct 23, 2024 | 5:04 PM

ಭಾರತದಲ್ಲಿ ತನ್ನದೇ ಆದ ವಿಶಿಷ್ಟ ಸಂಪ್ರದಾಯಗಳು ಮತ್ತು ಪದ್ಧತಿಗಳನ್ನು ಹೊಂದಿರುವ ಹಲವಾರು ಹಳ್ಳಿಗಳಿವೆ. ಇದೀಗ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿನ ಒಂದು ಗ್ರಾಮ ತನ್ನ ವಿಭಿನ್ನ ಸಂಪ್ರದಾಯದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಹೌದು ಇಲ್ಲಿ ಶೂ, ಚಪ್ಪಲಿ ಧರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ರೀತಿಯ ನಿಯಮ ತರಲು ಒಂದು ಬಲವಾದ ಕಾರಣವೂ ಇದೆ.

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಅಂಡಮಾನ್ ಗ್ರಾಮದಲ್ಲಿ ಶೂ ಮತ್ತು ಚಪ್ಪಲಿ ಧರಿಸುವುದನ್ನು ಪಾಪವೆಂದು ಪರಿಗಣಿಸುತ್ತಾರೆ. ಈ ಗ್ರಾಮದ ಜನರು ತಮ್ಮ ಗ್ರಾಮವನ್ನು ಮುತ್ಯಾಲಮ್ಮ ಎಂಬ ದೇವತೆಯು ರಕ್ಷಿಸುತ್ತಾಳೆ ಎಂದು ನಂಬುತ್ತಾರೆ. ಅದಕ್ಕಾಗಿಯೇ ಅವರು ಪಾದರಕ್ಷೆ ಮತ್ತು ಚಪ್ಪಲಿಗಳನ್ನು ಧರಿಸುವುದಿಲ್ಲ.

ವಾಸ್ತವವಾಗಿ, ಈ ಗ್ರಾಮದ ಜನರು ತಮ್ಮ ಇಡೀ ಗ್ರಾಮವು ದೇವಾಲಯದಂತೆ ನಂಬುತ್ತಾರೆ. ಅದಕ್ಕಾಗಿಯೇ ಅವರು ಇಡೀ ಗ್ರಾಮದಲ್ಲಿ ಶೂ ಮತ್ತು ಚಪ್ಪಲಿಯನ್ನು ಧರಿಸುವುದಿಲ್ಲ. ಇದಲ್ಲದೆ, ಈ ಸಂಪ್ರದಾಯವು ತಲೆಮಾರಿನಿಂದ ತಲೆಮಾರಿಗೆ ನಡೆದುಕೊಂಡು ಬಂದಿದ್ದು, ಇಂದಿಗೂ ಕೂಡ ಈ ಗ್ರಾಮದ ಜನರು ಇದನ್ನು ಅನುಸರಿಸುತ್ತಾರೆ.

ಆದರೆ, ಹಳ್ಳಿಯಲ್ಲಿ ಎಲ್ಲರೂ ಈ ನಿಯಮವನ್ನು ಅನುಸರಿಸುವುದಿಲ್ಲ. ಹಳ್ಳಿಗಳಲ್ಲಿ, ವಯಸ್ಸಾದವರು ಅಥವಾ ರೋಗಿಗಳು ತಮ್ಮ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಚಪ್ಪಲಿ ಅಥವಾ ಬೂಟುಗಳನ್ನು ಧರಿಸುತ್ತಾರೆ. ಇದಲ್ಲದೇ ಬಿಸಿಲಿನಿಂದ ನೆಲ ಬಿಸಿಯಾದಾಗಲೂ ಕೆಲವರು ಚಪ್ಪಲಿ ಹಾಕಿಕೊಳ್ಳುತ್ತಾರೆ.

ಇದನ್ನೂ ಓದಿ: ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ಈ ನಿಯಮವು ಹಳ್ಳಿಯ ಜನರಿಗೆ ಮಾತ್ರ ಅನ್ವಯಿಸುತ್ತದೆ. ಈ ನಿಯಮದ ಬಗ್ಗೆ ಹೊರಗಿನವರ ಮೇಲೆ ಯಾವುದೇ ಒತ್ತಡ ಹೇರುವುದಿಲ್ಲ. ಆದಾಗ್ಯೂ, ಹೊರಗಿನವರು ಗ್ರಾಮಕ್ಕೆ ಪ್ರವೇಶಿಸಿದಾಗ, ಸ್ಥಳೀಯ ಜನರ ಗೌರವಾರ್ಥವಾಗಿ ಅವರ ಬೂಟುಗಳು ಮತ್ತು ಚಪ್ಪಲಿಗಳನ್ನು ತೆಗೆದುಹಾಕಲು ಸಲಹೆ ನೀಡುತ್ತಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!