AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ದೇಸಿ ಕ್ರೀಡೆಯ ಕರಾಮತ್ತು; ಸೀರೆಯುಟ್ಟ ನಾರಿಮಣಿಗಳ ಕಬಡ್ಡಿ ಆಟ ಹೇಗಿದೆ ನೋಡಿ

ಭಾರತದ ಪ್ರಾಚೀನ ಹಾಗೂ ಜನಪ್ರಿಯ ದೇಸೀ ಕ್ರೀಡೆಯೇ ಕಬಡ್ಡಿ. ಈ ಮಕ್ಕಳು ಹಾಗೂ ಯುವಕ ಯುವತಿಯರು ಜರ್ಬದಸ್‌ ಕಬಡ್ಡಿ ಆಟವನ್ನು ನೋಡಿರುತ್ತೀರಿ. ಆದರೆ ಇದೀಗ ಹಳ್ಳಿಯ ಮಹಿಳೆಯರು ಕಬಡ್ಡಿ ಆಡುತ್ತಾ ಎಂಜಾಯ್ ಮಾಡುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರ ಕಬ್ಬಡಿ ಆಟವನ್ನುಕಂಡು ನೆಟ್ಟಿಗರು ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇದು ದೇಸಿ ಕ್ರೀಡೆಯ ಕರಾಮತ್ತು; ಸೀರೆಯುಟ್ಟ ನಾರಿಮಣಿಗಳ ಕಬಡ್ಡಿ ಆಟ ಹೇಗಿದೆ ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 10, 2026 | 3:50 PM

Share

ಹಳ್ಳಿ ಬದುಕು (Village life) ನಿಜಕ್ಕೂ ಸುಂದರ. ನೆಮ್ಮದಿಯ ನಿದ್ರೆಗಾಗಿ ಒಂದು ಪುಟ್ಟ ಮನೆ. ಬದುಕಿಗಾಗಿ ಕೃಷಿ ಕಾಯಕ. ಬೀಜ ಬಿತ್ತಿ ಪೈರು ಬರುತ್ತಿದ್ದಂತೆ, ಕಟಾವು, ಹೀಗೆ ಬಿಡುವಿಲ್ಲದ ಕೃಷಿ ಕೆಲಸಗಳು. ವಿರಾಮದ ಸಮಯದಲ್ಲಿ ಊರ ಮಂದಿ ಜತೆಗೆ ಹರಟೆ, ಹೀಗೆ ಹಳ್ಳಿ ಜನರು ಪ್ರತಿಯೊಂದು ಕ್ಷಣವನ್ನು ಆನಂದಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಇದೀಗ ಕೆಲಸದ ಒತ್ತಡವನ್ನು ಬದಿಗಿರಿಸಿ ಕಬಡ್ಡಿ (kabaddi) ಆಡೋದ್ರಲ್ಲಿ ಬ್ಯುಸಿಯಾಗಿರುವ ಹಳ್ಳಿಯ ಮಹಿಳಾಮಣಿಗಳ ವಿಡಿಯೋ ವೈರಲ್ ಆಗಿದೆ. ದೇಸಿ ಕ್ರೀಡೆಯನ್ನು ಎಂಜಾಯ್ ಮಾಡುತ್ತಿರುವ ಮಹಿಳಾಮಣಿಗಳಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲೋಕ ಪಯಣ (loka payana) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಳ್ಳಿ ಬದುಕಿನ ಖುಷಿಯ ಕ್ಷಣವನ್ನು ತೆರೆದಿಟ್ಟಿದ್ದಾರೆ. ಹಳ್ಳಿಯ ನಾರಿಮಣಿಗಳು ತಮ್ಮ ಕೆಲಸದ ಒತ್ತಡಕ್ಕೆ ಬ್ರೇಕ್ ಹಾಕಿ ಕಬಡ್ಡಿ ಆಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಒಬ್ಬರಿಗೊಬ್ಬರು ಪೈಪೋಟಿ ನೀಡುವಂತೆ ಆಟವನ್ನು ಆಡುತ್ತಿರುವ ದೃಶ್ಯವನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನನ್ನು ಕಾಳಜಿ ಮಾಡುವ ಜೀವಕೆ ಮುತ್ತು ನೀಡಿದ ಕರು; ಹೃದಯಸ್ಪರ್ಶಿ ದೃಶ್ಯ ವೈರಲ್‌

ಈ ವಿಡಿಯೋ ಅರವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಮ್ಮ ಹಳ್ಳಿಯ ಸೂಪರ್ ಪ್ರತಿಭೆಗಳು ಇವರು ಎಂದಿದ್ದಾರೆ. ಇನ್ನೊಬ್ಬರು, ಇವರಲ್ಲಿರೊ ನೆಮ್ಮದಿ ಸಂತೋಷ ಎಷ್ಟು ಶ್ರೀಮಂತನಿಗೂ ಸಿಗಲ್ಲ ಹಣ ಆಸ್ತಿ ಇದ್ದರೆ ಏನು ಮನಸಿಗೆ ನೆಮ್ಮದಿ ಸಂತೋಷ ಮುಖ್ಯ ಈ ವಿಡಿಯೋ ನನಗೆ ತುಂಬಾ ಇಷ್ಟ ಆಯ್ತು ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರ, ನಾವೇನು ಯಾರಿಗೂ ಕಮ್ಮಿ ಇಲ್ಲ, ಸ್ಫೂರ್ತಿದಾಯಕ ವಿಡಿಯೋ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ