AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವೇದಿಕೆಯಲ್ಲಿ ಮೈಮರೆತು ನೃತ್ಯ ಮಾಡುತ್ತಿದ್ದ ಪ್ರೇಮಿಗಳು​, ಹುಡುಗಿ ಅಣ್ಣನಿಂದ ಯುವಕನಿಗೆ ಕಪಾಳಮೋಕ್ಷ

ಮೈಮರೆತು ಪ್ರೇಮಿಗಳಿಬ್ಬರು ನೃತ್ಯ ಮಾಡುತ್ತಿದ್ದ ವೇಳೆ ಎಲ್ಲಿಂದಲೋ ಪ್ರತ್ಯಕ್ಷನಾದ ಹುಡುಗಿಯ ಅಣ್ಣ ಯುವಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರೂ ಹಳದಿ ಬಟ್ಟೆಯನ್ನು ತೊಟ್ಟು ವೇದಿಕೆಯ ಮೇಲೆ ಹಾಡೊಂದಕ್ಕೆ ನೃತ್ಯ ಮಾಡುತ್ತಿದ್ದರು. ಇದೇ ವೇಳೆ ವೇದಿಕೆಯಲ್ಲಿ ಪ್ರತ್ಯಕ್ಷವಾದ ಹುಡುಗಿಯ ಅಣ್ಣ, ಆಕೆಯನ್ನು ಹೊರಗೆ ಹೋಗುವಂತೆ ಹೇಳಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದು ಆತ ಕೂಡಲೇ ನೆಲಕ್ಕೆ ಕುಸಿದು ಬಿದ್ದಿರುವ ದೃಶ್ಯವನ್ನು ಕಾಣಬಹುದು.

Viral: ವೇದಿಕೆಯಲ್ಲಿ ಮೈಮರೆತು ನೃತ್ಯ ಮಾಡುತ್ತಿದ್ದ ಪ್ರೇಮಿಗಳು​, ಹುಡುಗಿ ಅಣ್ಣನಿಂದ ಯುವಕನಿಗೆ ಕಪಾಳಮೋಕ್ಷ
ಪ್ರೇಮಿಗಳ ನೃತ್ಯ
ನಯನಾ ರಾಜೀವ್
|

Updated on: Feb 20, 2025 | 9:36 AM

Share

ವೇದಿಕೆಯಲ್ಲಿ ಮೈಮರೆತು ಪ್ರೇಮಿಗಳಿಬ್ಬರು ನೃತ್ಯ ಮಾಡುತ್ತಿದ್ದ ವೇಳೆ ಎಲ್ಲಿಂದಲೋ ಪ್ರತ್ಯಕ್ಷನಾದ ಹುಡುಗಿಯ ಅಣ್ಣ ಯುವಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರೂ ಹಳದಿ ಬಟ್ಟೆಯನ್ನು ತೊಟ್ಟು ವೇದಿಕೆಯ ಮೇಲೆ ಹಾಡೊಂದಕ್ಕೆ ನೃತ್ಯ ಮಾಡುತ್ತಿದ್ದರು.

ಇದೇ ವೇಳೆ ವೇದಿಕೆಯಲ್ಲಿ ಪ್ರತ್ಯಕ್ಷವಾದ ಹುಡುಗಿಯ ಅಣ್ಣ, ಆಕೆಯನ್ನು ಹೊರಗೆ ಹೋಗುವಂತೆ ಹೇಳಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದು ಆತ ಕೂಡಲೇ ನೆಲಕ್ಕೆ ಕುಸಿದು ಬಿದ್ದಿರುವ ದೃಶ್ಯವನ್ನು ಕಾಣಬಹುದು.

ಅಪ್​ಲೋಡ್ ಮಾಡಿದ ಕೇವಲ ಮೂರು ದಿನಗಳಲ್ಲಿ 35,000ಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದಿದೆ. ಈ ಕ್ಲಿಪ್ ಯಾವುದೋ ಮದುವೆಯ ಕಾರ್ಯಕ್ರಮದ್ದಿದ್ದಂತಿದೆ. ಏಕೆಂದರೆ ಎಲ್ಲರೂ ಹಳದಿ ಬಟ್ಟೆಗಳನ್ನೇ ಧರಿಸಿದ್ದರು.

ವೇದಿಕೆಯಲ್ಲಿ ಈ ಇಬ್ಬರು ಮಾತ್ರವಲ್ಲದೆ ಸಾಕಷ್ಟು ಮಂದಿ ಅಲ್ಲಿದ್ದರು. ಈ ವೈರಲ್ ವಿಡಿಯೋ ವೀಕ್ಷಕರಿಂದ ಭಾರಿ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಇದನ್ನು ಕೇವಲ ವಿಡಿಯೋಗಾಗಿ ಮಾಡಿದ್ದೋ ಅಥವಾ ನಿಜವಾಗಿಯೂ ನಡೆದ ಘಟನೆಯೋ ಎಂಬುದು ಸ್ಪಷ್ಟವಾಗಿಲ್ಲ. ಹಾಗೂ ಘಟನೆ ಎಲ್ಲಿ ನಡೆದಿದ್ದು ಎಂಬುದು ತಿಳಿದುಬಂದಿಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು