AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವೇದಿಕೆಯಲ್ಲಿ ಮೈಮರೆತು ನೃತ್ಯ ಮಾಡುತ್ತಿದ್ದ ಪ್ರೇಮಿಗಳು​, ಹುಡುಗಿ ಅಣ್ಣನಿಂದ ಯುವಕನಿಗೆ ಕಪಾಳಮೋಕ್ಷ

ಮೈಮರೆತು ಪ್ರೇಮಿಗಳಿಬ್ಬರು ನೃತ್ಯ ಮಾಡುತ್ತಿದ್ದ ವೇಳೆ ಎಲ್ಲಿಂದಲೋ ಪ್ರತ್ಯಕ್ಷನಾದ ಹುಡುಗಿಯ ಅಣ್ಣ ಯುವಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರೂ ಹಳದಿ ಬಟ್ಟೆಯನ್ನು ತೊಟ್ಟು ವೇದಿಕೆಯ ಮೇಲೆ ಹಾಡೊಂದಕ್ಕೆ ನೃತ್ಯ ಮಾಡುತ್ತಿದ್ದರು. ಇದೇ ವೇಳೆ ವೇದಿಕೆಯಲ್ಲಿ ಪ್ರತ್ಯಕ್ಷವಾದ ಹುಡುಗಿಯ ಅಣ್ಣ, ಆಕೆಯನ್ನು ಹೊರಗೆ ಹೋಗುವಂತೆ ಹೇಳಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದು ಆತ ಕೂಡಲೇ ನೆಲಕ್ಕೆ ಕುಸಿದು ಬಿದ್ದಿರುವ ದೃಶ್ಯವನ್ನು ಕಾಣಬಹುದು.

Viral: ವೇದಿಕೆಯಲ್ಲಿ ಮೈಮರೆತು ನೃತ್ಯ ಮಾಡುತ್ತಿದ್ದ ಪ್ರೇಮಿಗಳು​, ಹುಡುಗಿ ಅಣ್ಣನಿಂದ ಯುವಕನಿಗೆ ಕಪಾಳಮೋಕ್ಷ
ಪ್ರೇಮಿಗಳ ನೃತ್ಯ
Follow us
ನಯನಾ ರಾಜೀವ್
|

Updated on: Feb 20, 2025 | 9:36 AM

ವೇದಿಕೆಯಲ್ಲಿ ಮೈಮರೆತು ಪ್ರೇಮಿಗಳಿಬ್ಬರು ನೃತ್ಯ ಮಾಡುತ್ತಿದ್ದ ವೇಳೆ ಎಲ್ಲಿಂದಲೋ ಪ್ರತ್ಯಕ್ಷನಾದ ಹುಡುಗಿಯ ಅಣ್ಣ ಯುವಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರೂ ಹಳದಿ ಬಟ್ಟೆಯನ್ನು ತೊಟ್ಟು ವೇದಿಕೆಯ ಮೇಲೆ ಹಾಡೊಂದಕ್ಕೆ ನೃತ್ಯ ಮಾಡುತ್ತಿದ್ದರು.

ಇದೇ ವೇಳೆ ವೇದಿಕೆಯಲ್ಲಿ ಪ್ರತ್ಯಕ್ಷವಾದ ಹುಡುಗಿಯ ಅಣ್ಣ, ಆಕೆಯನ್ನು ಹೊರಗೆ ಹೋಗುವಂತೆ ಹೇಳಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದು ಆತ ಕೂಡಲೇ ನೆಲಕ್ಕೆ ಕುಸಿದು ಬಿದ್ದಿರುವ ದೃಶ್ಯವನ್ನು ಕಾಣಬಹುದು.

ಅಪ್​ಲೋಡ್ ಮಾಡಿದ ಕೇವಲ ಮೂರು ದಿನಗಳಲ್ಲಿ 35,000ಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದಿದೆ. ಈ ಕ್ಲಿಪ್ ಯಾವುದೋ ಮದುವೆಯ ಕಾರ್ಯಕ್ರಮದ್ದಿದ್ದಂತಿದೆ. ಏಕೆಂದರೆ ಎಲ್ಲರೂ ಹಳದಿ ಬಟ್ಟೆಗಳನ್ನೇ ಧರಿಸಿದ್ದರು.

ವೇದಿಕೆಯಲ್ಲಿ ಈ ಇಬ್ಬರು ಮಾತ್ರವಲ್ಲದೆ ಸಾಕಷ್ಟು ಮಂದಿ ಅಲ್ಲಿದ್ದರು. ಈ ವೈರಲ್ ವಿಡಿಯೋ ವೀಕ್ಷಕರಿಂದ ಭಾರಿ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಇದನ್ನು ಕೇವಲ ವಿಡಿಯೋಗಾಗಿ ಮಾಡಿದ್ದೋ ಅಥವಾ ನಿಜವಾಗಿಯೂ ನಡೆದ ಘಟನೆಯೋ ಎಂಬುದು ಸ್ಪಷ್ಟವಾಗಿಲ್ಲ. ಹಾಗೂ ಘಟನೆ ಎಲ್ಲಿ ನಡೆದಿದ್ದು ಎಂಬುದು ತಿಳಿದುಬಂದಿಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ