Viral Brain Teaser: ಹುಳ ಇಲ್ಲದೇ ಇರುವ ಚೆರ್ರಿ ಹಣ್ಣನ್ನು ಹುಡುಕಬಲ್ಲಿರಾ?

ಎಲ್ಲಾ ಚೆರ್ರಿ ಹಣ್ಣುಗಳ ಮೇಲೆ ಬಿಳಿ ಬಣ್ಣದ ಹುಳಗಳು ನಿಮ್ಮ ಕಣ್ಣಿಗೆ ಕಾಣಬಹುದು. ಆದರೆ ಸರಿಯಾಗಿ ಗಮನಿಸಿದರೆ ಒಂದು ಹಣ್ಣಿನಲ್ಲಿ ಮಾತ್ರ ಹುಳ ಇಲ್ಲ. ನಿಮಗೆ ಕಂಡುಹಿಡಿಯಲು ಸಾಧ್ಯವಾಗದಿದ್ದರೆ, ಉತ್ತರ ಇಲ್ಲಿದೆ ನೋಡಿ. 

Viral Brain Teaser: ಹುಳ ಇಲ್ಲದೇ ಇರುವ ಚೆರ್ರಿ ಹಣ್ಣನ್ನು ಹುಡುಕಬಲ್ಲಿರಾ?
Viral Brain TeaserImage Credit source: Facebook
Follow us
|

Updated on:Mar 11, 2023 | 3:09 PM

ನಿಮ್ಮ ಮೆದುಳನ್ನು ಚುರುಕುಗೊಳಿಸಲು ಇಂತಹ ಆಟಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಕ್ರೋಲ್​​ ಮಾಡುವಾಗ ಬ್ರೈನ್ ಟೀಸರ್​ನಂತಹ ಮೆದುಳಿಗೆ ಕೆಲಸ ಕೊಡುವ ಆಟಗಳಲ್ಲಿ ತೊಡಗಿಸಿಕೊಳ್ಳಿ. ಅಂತದ್ದೇ ಪೋಸ್ಟ್​​ ಒಂದನ್ನು ಹಂಗೇರಿಯನ್ ಕಲಾವಿದ ಗೆರ್ಗೆಲಿ ಡುಡಾಸ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಸಾಕಷ್ಟು ಹುಳಗಳಿಂದ ತುಂಬಿದ ಚೆರ್ರಿ ಹಣ್ಣುಗಳನ್ನು ನೀವು ಗಮನಿಸಬಹುದು. ಆದರೆ ನೀವು ಇದನ್ನು ಸರಿಯಾಗಿ ಗಮನಿಸಿದರೆ, ಇದರಲ್ಲಿ ಒಂದೇ ಒಂದು ಚೆರ್ರಿಯಲ್ಲಿ ಮಾತ್ರ ಹುಳವಿಲ್ಲ. ಆದರೆ ಅದನ್ನು ನೀವು ಗುರುತಿಸುವುದು ಅಷ್ಟು ಸುಲಭವಲ್ಲ.

ಚಿತ್ರ ಕಲಾವಿದ ಗೆರ್ಗೆಲಿ ಹಂಚಿಕೊಂಡಿರುವ ಈ ಪೋಸ್ಟ್​​ನಲ್ಲಿ ಹುಳು ಇಲ್ಲದ ಚೆರ್ರಿಯನ್ನು ಹುಡುಕಬಲ್ಲೀರಾ? ಎಂದು ಕ್ಯಾಪ್ಷನ್​​ ಕೂಡ ಹಾಕಲಾಗಿದೆ. ಆ ಪೋಸ್ಟ್​​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಗಜರಾಜ ಬರುವುದನ್ನು ನೋಡಿ ಜನ ದಿಕ್ಕಾಪಾಲು

ನಿನ್ನೆ (ಮಾ. 10)ರಂದು ಶೇರ್​ ಮಾಡಲಾದ ಈ ಪೋಸ್ಟ್​​ ಸಾಕಷ್ಟು ವೈರಲ್​​ ಆಗಿದೆ. ಇದರಲ್ಲಿ ಸಾಕಷ್ಟು ಜನರು ನಾನು ಗುರುತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​ಗಳನ್ನು ಕೂಡ ಕಾಣಬಹುದು. ನೀವು ಕೆಲ ಹೊತ್ತಿನ ವರೆಗೆ ಸರಿಯಾಗಿ ಗಮನಿಸಿ. ಎಲ್ಲಾ ಚೆರ್ರಿ ಹಣ್ಣುಗಳ ಮೇಲೆ ಬಿಳಿ ಬಣ್ಣದ ಹುಳಗಳು ನಿಮ್ಮ ಕಣ್ಣಿಗೆ ಕಾಣಬಹುದು. ಆದರೆ ಸರಿಯಾಗಿ ಗಮನಿಸಿದರೆ ಒಂದು ಹಣ್ಣಿನಲ್ಲಿ ಮಾತ್ರ ಹುಳ ಇಲ್ಲ. ನಿಮಗೆ ಕಂಡುಹಿಡಿಯಲು ಸಾಧ್ಯವಾಗದಿದ್ದರೆ, ಉತ್ತರ ಇಲ್ಲಿದೆ ನೋಡಿ.

viral brain teaser

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:07 pm, Sat, 11 March 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್