AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Brain Teaser: ಹುಳ ಇಲ್ಲದೇ ಇರುವ ಚೆರ್ರಿ ಹಣ್ಣನ್ನು ಹುಡುಕಬಲ್ಲಿರಾ?

ಎಲ್ಲಾ ಚೆರ್ರಿ ಹಣ್ಣುಗಳ ಮೇಲೆ ಬಿಳಿ ಬಣ್ಣದ ಹುಳಗಳು ನಿಮ್ಮ ಕಣ್ಣಿಗೆ ಕಾಣಬಹುದು. ಆದರೆ ಸರಿಯಾಗಿ ಗಮನಿಸಿದರೆ ಒಂದು ಹಣ್ಣಿನಲ್ಲಿ ಮಾತ್ರ ಹುಳ ಇಲ್ಲ. ನಿಮಗೆ ಕಂಡುಹಿಡಿಯಲು ಸಾಧ್ಯವಾಗದಿದ್ದರೆ, ಉತ್ತರ ಇಲ್ಲಿದೆ ನೋಡಿ. 

Viral Brain Teaser: ಹುಳ ಇಲ್ಲದೇ ಇರುವ ಚೆರ್ರಿ ಹಣ್ಣನ್ನು ಹುಡುಕಬಲ್ಲಿರಾ?
Viral Brain TeaserImage Credit source: Facebook
Follow us
ಅಕ್ಷತಾ ವರ್ಕಾಡಿ
|

Updated on:Mar 11, 2023 | 3:09 PM

ನಿಮ್ಮ ಮೆದುಳನ್ನು ಚುರುಕುಗೊಳಿಸಲು ಇಂತಹ ಆಟಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಕ್ರೋಲ್​​ ಮಾಡುವಾಗ ಬ್ರೈನ್ ಟೀಸರ್​ನಂತಹ ಮೆದುಳಿಗೆ ಕೆಲಸ ಕೊಡುವ ಆಟಗಳಲ್ಲಿ ತೊಡಗಿಸಿಕೊಳ್ಳಿ. ಅಂತದ್ದೇ ಪೋಸ್ಟ್​​ ಒಂದನ್ನು ಹಂಗೇರಿಯನ್ ಕಲಾವಿದ ಗೆರ್ಗೆಲಿ ಡುಡಾಸ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಸಾಕಷ್ಟು ಹುಳಗಳಿಂದ ತುಂಬಿದ ಚೆರ್ರಿ ಹಣ್ಣುಗಳನ್ನು ನೀವು ಗಮನಿಸಬಹುದು. ಆದರೆ ನೀವು ಇದನ್ನು ಸರಿಯಾಗಿ ಗಮನಿಸಿದರೆ, ಇದರಲ್ಲಿ ಒಂದೇ ಒಂದು ಚೆರ್ರಿಯಲ್ಲಿ ಮಾತ್ರ ಹುಳವಿಲ್ಲ. ಆದರೆ ಅದನ್ನು ನೀವು ಗುರುತಿಸುವುದು ಅಷ್ಟು ಸುಲಭವಲ್ಲ.

ಚಿತ್ರ ಕಲಾವಿದ ಗೆರ್ಗೆಲಿ ಹಂಚಿಕೊಂಡಿರುವ ಈ ಪೋಸ್ಟ್​​ನಲ್ಲಿ ಹುಳು ಇಲ್ಲದ ಚೆರ್ರಿಯನ್ನು ಹುಡುಕಬಲ್ಲೀರಾ? ಎಂದು ಕ್ಯಾಪ್ಷನ್​​ ಕೂಡ ಹಾಕಲಾಗಿದೆ. ಆ ಪೋಸ್ಟ್​​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಗಜರಾಜ ಬರುವುದನ್ನು ನೋಡಿ ಜನ ದಿಕ್ಕಾಪಾಲು

ನಿನ್ನೆ (ಮಾ. 10)ರಂದು ಶೇರ್​ ಮಾಡಲಾದ ಈ ಪೋಸ್ಟ್​​ ಸಾಕಷ್ಟು ವೈರಲ್​​ ಆಗಿದೆ. ಇದರಲ್ಲಿ ಸಾಕಷ್ಟು ಜನರು ನಾನು ಗುರುತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​ಗಳನ್ನು ಕೂಡ ಕಾಣಬಹುದು. ನೀವು ಕೆಲ ಹೊತ್ತಿನ ವರೆಗೆ ಸರಿಯಾಗಿ ಗಮನಿಸಿ. ಎಲ್ಲಾ ಚೆರ್ರಿ ಹಣ್ಣುಗಳ ಮೇಲೆ ಬಿಳಿ ಬಣ್ಣದ ಹುಳಗಳು ನಿಮ್ಮ ಕಣ್ಣಿಗೆ ಕಾಣಬಹುದು. ಆದರೆ ಸರಿಯಾಗಿ ಗಮನಿಸಿದರೆ ಒಂದು ಹಣ್ಣಿನಲ್ಲಿ ಮಾತ್ರ ಹುಳ ಇಲ್ಲ. ನಿಮಗೆ ಕಂಡುಹಿಡಿಯಲು ಸಾಧ್ಯವಾಗದಿದ್ದರೆ, ಉತ್ತರ ಇಲ್ಲಿದೆ ನೋಡಿ.

viral brain teaser

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:07 pm, Sat, 11 March 23

ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ