AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ‘ದಯವಿಟ್ಟು ಅಂತರ ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ’, ಕಾರಿನ ಹಿಂಬದಿ ಬರಹ ವೈರಲ್

ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ "ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ" ಎಂದು ಬರೆದಿರುವ ಸಾಲುಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. @HasnaMatBhai ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ಫೋಟೋ ಮೂರು ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

Viral Post: 'ದಯವಿಟ್ಟು ಅಂತರ ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ', ಕಾರಿನ ಹಿಂಬದಿ ಬರಹ ವೈರಲ್
Viral Car Message
ಅಕ್ಷತಾ ವರ್ಕಾಡಿ
|

Updated on:Nov 07, 2024 | 2:59 PM

Share

ಆಟೋ ರಿಕ್ಷಾ, ಕಾರು ಹಾಗೂ ವಿವಿಧ ವಾಹನಗಳ ಹಿಂಬದಿಯಲ್ಲಿ ಬರೆದಿರುವ ಸಾಲುಗಳು ಸಾಕಷ್ಟು ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಸಾಲು ನೆಟ್ಟಿಗರ ಗಮನ ಸೆಳೆದಿದೆ. “ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ” ಎಂದು ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ ಬರೆಯಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

@HasnaMatBhai ಎಂಬ ಟ್ವಿಟರ್​ ಖಾತೆಯಲ್ಲಿ ಈ ಕಾರಿನ ಫೋಟೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ನವೆಂಬರ್​ 04ರಂದು ಹಂಚಿಕೊಂಡಿರುವ ಪೋಸ್ಟ್​​ ಕೇವಲ ಮೂರು ದಿನದಲ್ಲಿ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಅಮ್ಮನ ಜೊತೆ ಸ್ಕೂಲ್‌ಗೆ ಹೋಗುವಾಗ ಸ್ಕೂಟಿಯಲ್ಲೇ ಕುಳಿತು ಹೋಮ್‌ವರ್ಕ್‌ ಮಾಡಿದ ಬಾಲಕ; ವಿಡಿಯೋ ವೈರಲ್‌

ಕಾರಿನ ಹಿಂಭಾಗದಲ್ಲಿ ‘Keep Distance EMI is pending!’ ಎಂದು ಬರೆದಿರುವುದನ್ನು ಕಾಣಬಹುದು. ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ನನ್ನ ಕಾರು ಇಎಂಐನಲ್ಲಿ ಓಡುತ್ತಿದೆ ಎಂದು ಬಹಿರಂಗವಾಗಿ ಮಾಲೀಕ ಹೇಳುತ್ತಿರುವುದು ಖಚಿತವಾಗಿದೆ. “ಕಾರಿಗೆ ವಿಮೆ ಮಾಡಿಸಿ, ಯಾವುದೇ ಟೆನ್ಷನ್ ಇರುವುದಿಲ್ಲ” ಎಂದು ಸಾಕಷ್ಟು ನೆಟ್ಟಿಗರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:58 pm, Thu, 7 November 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ