AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟ್ಕಾ ಟೀ ಕುಡಿದಿರುತ್ತೀರಿ, ಆದ್ರೆ ಮಟ್ಕಾ ದೋಸೆ ತಿಂದಿದ್ದೀರಾ? ಇಲ್ಲಿದೆ ನೋಡಿ ವೈರಲ್​ ವಿಡಿಯೋ

ಚೀಸ್ ಮತ್ತು ಮೇಯನೇಸ್‌ ಬಳಸಿ ಮಟ್ಕಾ ದೋಸೆ (MatkaDosa) ತಯಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಮಟ್ಕಾ ಟೀ ಕುಡಿದಿರುತ್ತೀರಿ, ಆದ್ರೆ ಮಟ್ಕಾ ದೋಸೆ ತಿಂದಿದ್ದೀರಾ? ಇಲ್ಲಿದೆ ನೋಡಿ ವೈರಲ್​ ವಿಡಿಯೋ
ಮಟ್ಕಾ ದೋಸೆ Image Credit source: Twitter
ಅಕ್ಷತಾ ವರ್ಕಾಡಿ
|

Updated on:Mar 17, 2023 | 12:04 PM

Share

ಚೀಸ್ ಮತ್ತು ಮೇಯನೇಸ್‌ ಬಳಸಿ ಮಟ್ಕಾ ದೋಸೆ (MatkaDosa) ತಯಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಕೊರೊನಾ ನಂತರದ ದಿನಗಳಲ್ಲಿ ಸೋಶಿಯಲ್​​ ಮೀಡಿಯಾದಲ್ಲಿ ಹೆಚ್ಚಾಗಿ ಫುಡ್​​ ವ್ಲಾಗ್​​​ ಕಂಡುಬರುತ್ತದೆ. ಜೊತೆಗೆ ಆಹಾರಗಳಲ್ಲಿಯೇ ಹೊಸ ಹೊಸ ಆವಿಷ್ಕಾರಗಳನ್ನು ಮಾಡುವುದು ಹೆಚ್ಚಾಗಿ ಕಂಡುಬರುತ್ತಿದೆ. ಇಂತಹ ವಿಡಿಯೋಗಳು ಮಿಲಿಯನ್​​ ವೀಕ್ಷಣೆಯನ್ನು ಪಡೆದುಕೊಳ್ಳುತ್ತದೆ. ಅಂತದ್ದೇ ಒಂದು ವಿಡಿಯೋ ಇದೀಗಾ ಭಾರೀ ವೈರಲ್​​ ಆಗಿದೆ. ನೀವು ಸಾಮಾನ್ಯವಾಗಿ ಮಟ್ಕಾ ಟೀ ಕುಡಿದಿರುತ್ತೀರಿ, ಆದರೆ ಇಲ್ಲೊಂದು ಮಟ್ಕಾ ದೋಸೆ ವೈರಲ್​​ ಆಗುತ್ತಿದೆ. ಇಲ್ಲಿದೆ ನೋಡಿ ಮಟ್ಕಾ ದೋಸೆ ವೈರಲ್​ ವಿಡಿಯೋ ಇಲ್ಲಿದೆ.

ಮಟ್ಕಾ ದೋಸೆಯ ವಿಡಿಯೋವನ್ನು ದೀಪಕ್ ಪ್ರಭು ಎಂಬ ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದು, #MatkaDosa ಎಂದು ಕ್ಯಾಪ್ಷನ್​​ ಹಾಕಿದ್ದಾರೆ. ವಿಡಿಯೋದಲ್ಲಿ ಚೀಸ್, ಮೇಯನೇಸ್ ಮತ್ತು ಸಾಸ್‌ ಹಾಕಿ ಮಟ್ಕಾ ದೋಸೆಯನ್ನು ತಯಾರಿಸಿರುವುದನ್ನು ಕಾಣಬಹುದು. ವಿಡಿಯೋದಲ್ಲಿ ಚೀಸ್, ಮೇಯನೇಸ್​ನ ಕಾಂಬಿನೇಷನ್​​​​ ಬಾಯಲ್ಲಿ ನಿರೂರಿಸಿದರೂ ಕೂಡ ಮಟ್ಕಾ ಏಕೆ? ಎಂದು ಸಾಕಷ್ಟು ಜನರು ಕಾಮೆಂಟ್​​ ಮಾಡಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?

ಸಾಕಷ್ಟು ಟ್ವಿಟರ್ ಬಳಕೆದಾರರು ದೋಸೆ ಓಕೆ, ಮಟ್ಕಾ ಯಾಕೆ? ಎಂದು ಕಾಮೆಂಟ್​ ಮಾಡಿದ್ದಾರೆ. ಅತಿಯಾದ ಚೀಸ್​​ ಬಳಸಿ, ಸಂಪ್ರದಾಯಿಕ ತಿಂಡಿಯಾದ ದೋಸೆಯ ರುಚಿಯನ್ನು ಬದಲಾಯಿಸುತ್ತಿದ್ದಾರೆ? ಎಂದು ಮತ್ತೊಬ್ಬ ಬಳಕೆದಾರರು ಪ್ರತಿಕ್ರಿಸಿದ್ದಾರೆ. ಇನ್ನು ಕೆಲವರು ಬಾಯಲ್ಲಿ ನೀರೂರುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 12:04 pm, Fri, 17 March 23

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!