Viral News: ಆಕೆ ನೀಡಿದ ಸೇವೆ, ಪ್ರೀತಿ, ಶಕ್ತಿಗಾಗಿ 1.75 ಕೋಟಿ ರೂ. ವಿಚ್ಛೇದನ ಪರಿಹಾರ ನೀಡಿ, ಕೋರ್ಟ್ ಖಡಕ್ ಆದೇಶ

ಮಾಜಿ ಪತ್ನಿಗೆ ವಿಚ್ಛೇದನ ಪರಿಹಾರವಾಗಿ ತನ್ನ ಗಂಡನ ಮನೆಗೆ ಮಾಡಿದ ಸೇವೆಗಾಗಿ ಆಕೆಗೆ ವಾರ್ಷಿಕ ಕನಿಷ್ಠ ವೇತನ ರೂಪದಲ್ಲಿ ಪರಿಹಾರ ನೀಡಬೇಕು ಎಂದು ಸ್ಪೇನ್‌ನ ನ್ಯಾಯಾಲಯ ವಿಭಿನ್ನವಾದ ಆದೇಶವನ್ನು ನೀಡಿದೆ.

Viral News: ಆಕೆ ನೀಡಿದ ಸೇವೆ, ಪ್ರೀತಿ, ಶಕ್ತಿಗಾಗಿ 1.75 ಕೋಟಿ ರೂ. ವಿಚ್ಛೇದನ ಪರಿಹಾರ ನೀಡಿ, ಕೋರ್ಟ್ ಖಡಕ್ ಆದೇಶ
ಸಾಂದರ್ಭಿಕ ಚಿತ್ರ
Follow us
|

Updated on: Mar 09, 2023 | 1:52 PM

ಮದುವೆಯಾಗಿ ಎರಡು ದಶಕಗಳ ಕಾಲ ಜೊತೆಗಿದ್ದು, ತನ್ನ ಗಂಡನ ಮನೆಗೆ ಮಾಡಿದ ಸೇವೆಗಾಗಿ ಆಕೆಗೆ ಹಣದ ರೂಪದಲ್ಲಿ ಪರಿಹಾರ ನೀಡಬೇಕು ಎಂದು ಸ್ಪೇನ್‌ನ ನ್ಯಾಯಾಲಯ ವಿಭಿನ್ನವಾದ ಆದೇಶವನ್ನು ನೀಡಿದೆ. ಮಾಜಿ ಪತ್ನಿಗೆ ಪರಿಹಾರವಾಗಿ 1,80,000 ಅಥವಾ ಸುಮಾರು 1.75 ಕೋಟಿ ರೂ. ಪಾವತಿಸಲು ಸ್ಪೇನ್‌ನ ನ್ಯಾಯಾಲಯವು ಆದೇಶಿಸಿದೆ. ಪತಿ ಮದುವೆಯಾಗಿರುವ ದಿನದಿಂದ ವಿಚ್ಛೇದನ ನೀಡಿದ ದಿನದವರೆಗೆ ಆಕೆ ವಾರ್ಷಿಕ ಕನಿಷ್ಠ ವೇತನದ ಆಧಾರದ ಮೇಲೆ ನೀಡಬೇಕು ಎಂದು ವಿಚ್ಛೇದನದ ಪರಿಹಾರವಾಗಿ ಲೆಕ್ಕಹಾಕಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ (NYP) ವರದಿ ಮಾಡಿದೆ .

ನ್ಯಾಯಾಧೀಶರಾದ ಲಾರಾ ರೂಯಿಜ್ ಅಲಮಿನೋಸ್ ಅವರು ತನ್ನ ಪರಿಯೊಂದಿಗೆ 25 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ ಮಹಿಳೆ ಇವಾನಾ ಮೋರಲ್ ಅವರಿಗೆ ನೀಡಲಾಯಿತು. ದಂಪತಿಗಳು 2020 ರಲ್ಲಿ ವಿಚ್ಛೇದನ ಪಡೆದರು. ಪತ್ನಿಗೆ 527 ರೂ. (ಸ್ಪೇನ್‌ನ ಮೌಲ್ಯ) ಮತ್ತು ತನ್ನ 20 ಮತ್ತು 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ 422 ರೂ. ಮತ್ತು 633 ರೂ. ಮಾಸಿಕ ಜೀವನಾಂಶವನ್ನು ಪಾವತಿಸಲು ವ್ಯಕ್ತಿಗೆ ನ್ಯಾಯಾಲಯವು ಆದೇಶಿಸಿದೆ .

ಈ ಬಗ್ಗೆ ಮಾತನಾಡಿದ ಮೋರಲ್ ವಿಚ್ಛೇದನ ಪಡೆದಾಗ ನನ್ನ ಮತ್ತು ಈ ಎರಡು ಹೆಣ್ಣುಮಕ್ಕಳಿಗೆ ಯಾವುದೇ ರೀತಿ ಪರಿಹಾರ ಸಿಕ್ಕಿಲ್ಲ, ನಮಗೆ ಯಾವುದೇ ಆಸ್ತಿ ಇಲ್ಲ ಎಂದು ಹೇಳಿದರು. ನಾನು ಅವರನ್ನು ಮದುವೆಯಾದ ನಂತರಬ ಮದುವೆ ನನ್ನ ಬಳಿ ಏನೂ ಉಳಿದಿಲ್ಲ, ತನ್ನ ಜೀವನದ ಸಮಯ, ಶಕ್ತಿ ಮತ್ತು ಪ್ರೀತಿ ಎಲ್ಲವನ್ನೂ ಅವರ ಕುಟುಂಬಕ್ಕಾಗಿ ಸಮರ್ಪಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral News: ಬಸ್ಸಿನಲ್ಲಿ ಗರ್ಭಿಣಿ, ವೃದ್ಧ, ದಿವ್ಯಾಂಗ, ಮಕ್ಕಳು ಯಾರಿಗೆ ಸೀಟು ಬೀಡಬೇಕು? IAS ಅಧಿಕಾರಿ ಪ್ರಶ್ನೆ ವೈರಲ್

ನನಗೆ ಅವರ ಮನೆಯಲ್ಲಿ ಕೆಲಸಕ್ಕೆ ಮಾತ್ರ ಇರಬೇಕಿತ್ತು. ಅವರ ಯಾವುದೇ ನೈತಿಕ ವಿವಾರದಲ್ಲಿ ನನಗೆ ಅವಕಾಶ ಇರಲಿಲ್ಲ, ಅದಂರೆ ಅವರ ವೈಯಕ್ತಿಕ ವ್ಯವಹಾರಗಳನ್ನು ನಾನು ನೋಡಿಕೊಳ್ಳವಂತಿರಲಿಲ್ಲ. ನಾನು ನನ್ನ ಪತಿಯ ಎಲ್ಲ ಕೆಲಸಕ್ಕೂ ಸಹಾಯ ಮಾಡುತ್ತಿದೆ. ಆದರೆ ಅವರ ಹಣಕಾಸಿನ ವ್ಯವಹಾರಗಳಿಗೆ ನಾನು ಪ್ರವೇಶ ಮಾಡುವಂತಿಲ್ಲ. ಎಲ್ಲವೂ ಅವನ ಹೆಸರಿನಲ್ಲಿತ್ತು ಎಂದು ಹೇಳಿದ್ದಾರೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್