AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆಕೆ ನೀಡಿದ ಸೇವೆ, ಪ್ರೀತಿ, ಶಕ್ತಿಗಾಗಿ 1.75 ಕೋಟಿ ರೂ. ವಿಚ್ಛೇದನ ಪರಿಹಾರ ನೀಡಿ, ಕೋರ್ಟ್ ಖಡಕ್ ಆದೇಶ

ಮಾಜಿ ಪತ್ನಿಗೆ ವಿಚ್ಛೇದನ ಪರಿಹಾರವಾಗಿ ತನ್ನ ಗಂಡನ ಮನೆಗೆ ಮಾಡಿದ ಸೇವೆಗಾಗಿ ಆಕೆಗೆ ವಾರ್ಷಿಕ ಕನಿಷ್ಠ ವೇತನ ರೂಪದಲ್ಲಿ ಪರಿಹಾರ ನೀಡಬೇಕು ಎಂದು ಸ್ಪೇನ್‌ನ ನ್ಯಾಯಾಲಯ ವಿಭಿನ್ನವಾದ ಆದೇಶವನ್ನು ನೀಡಿದೆ.

Viral News: ಆಕೆ ನೀಡಿದ ಸೇವೆ, ಪ್ರೀತಿ, ಶಕ್ತಿಗಾಗಿ 1.75 ಕೋಟಿ ರೂ. ವಿಚ್ಛೇದನ ಪರಿಹಾರ ನೀಡಿ, ಕೋರ್ಟ್ ಖಡಕ್ ಆದೇಶ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Mar 09, 2023 | 1:52 PM

Share

ಮದುವೆಯಾಗಿ ಎರಡು ದಶಕಗಳ ಕಾಲ ಜೊತೆಗಿದ್ದು, ತನ್ನ ಗಂಡನ ಮನೆಗೆ ಮಾಡಿದ ಸೇವೆಗಾಗಿ ಆಕೆಗೆ ಹಣದ ರೂಪದಲ್ಲಿ ಪರಿಹಾರ ನೀಡಬೇಕು ಎಂದು ಸ್ಪೇನ್‌ನ ನ್ಯಾಯಾಲಯ ವಿಭಿನ್ನವಾದ ಆದೇಶವನ್ನು ನೀಡಿದೆ. ಮಾಜಿ ಪತ್ನಿಗೆ ಪರಿಹಾರವಾಗಿ 1,80,000 ಅಥವಾ ಸುಮಾರು 1.75 ಕೋಟಿ ರೂ. ಪಾವತಿಸಲು ಸ್ಪೇನ್‌ನ ನ್ಯಾಯಾಲಯವು ಆದೇಶಿಸಿದೆ. ಪತಿ ಮದುವೆಯಾಗಿರುವ ದಿನದಿಂದ ವಿಚ್ಛೇದನ ನೀಡಿದ ದಿನದವರೆಗೆ ಆಕೆ ವಾರ್ಷಿಕ ಕನಿಷ್ಠ ವೇತನದ ಆಧಾರದ ಮೇಲೆ ನೀಡಬೇಕು ಎಂದು ವಿಚ್ಛೇದನದ ಪರಿಹಾರವಾಗಿ ಲೆಕ್ಕಹಾಕಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ (NYP) ವರದಿ ಮಾಡಿದೆ .

ನ್ಯಾಯಾಧೀಶರಾದ ಲಾರಾ ರೂಯಿಜ್ ಅಲಮಿನೋಸ್ ಅವರು ತನ್ನ ಪರಿಯೊಂದಿಗೆ 25 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ ಮಹಿಳೆ ಇವಾನಾ ಮೋರಲ್ ಅವರಿಗೆ ನೀಡಲಾಯಿತು. ದಂಪತಿಗಳು 2020 ರಲ್ಲಿ ವಿಚ್ಛೇದನ ಪಡೆದರು. ಪತ್ನಿಗೆ 527 ರೂ. (ಸ್ಪೇನ್‌ನ ಮೌಲ್ಯ) ಮತ್ತು ತನ್ನ 20 ಮತ್ತು 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ 422 ರೂ. ಮತ್ತು 633 ರೂ. ಮಾಸಿಕ ಜೀವನಾಂಶವನ್ನು ಪಾವತಿಸಲು ವ್ಯಕ್ತಿಗೆ ನ್ಯಾಯಾಲಯವು ಆದೇಶಿಸಿದೆ .

ಈ ಬಗ್ಗೆ ಮಾತನಾಡಿದ ಮೋರಲ್ ವಿಚ್ಛೇದನ ಪಡೆದಾಗ ನನ್ನ ಮತ್ತು ಈ ಎರಡು ಹೆಣ್ಣುಮಕ್ಕಳಿಗೆ ಯಾವುದೇ ರೀತಿ ಪರಿಹಾರ ಸಿಕ್ಕಿಲ್ಲ, ನಮಗೆ ಯಾವುದೇ ಆಸ್ತಿ ಇಲ್ಲ ಎಂದು ಹೇಳಿದರು. ನಾನು ಅವರನ್ನು ಮದುವೆಯಾದ ನಂತರಬ ಮದುವೆ ನನ್ನ ಬಳಿ ಏನೂ ಉಳಿದಿಲ್ಲ, ತನ್ನ ಜೀವನದ ಸಮಯ, ಶಕ್ತಿ ಮತ್ತು ಪ್ರೀತಿ ಎಲ್ಲವನ್ನೂ ಅವರ ಕುಟುಂಬಕ್ಕಾಗಿ ಸಮರ್ಪಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral News: ಬಸ್ಸಿನಲ್ಲಿ ಗರ್ಭಿಣಿ, ವೃದ್ಧ, ದಿವ್ಯಾಂಗ, ಮಕ್ಕಳು ಯಾರಿಗೆ ಸೀಟು ಬೀಡಬೇಕು? IAS ಅಧಿಕಾರಿ ಪ್ರಶ್ನೆ ವೈರಲ್

ನನಗೆ ಅವರ ಮನೆಯಲ್ಲಿ ಕೆಲಸಕ್ಕೆ ಮಾತ್ರ ಇರಬೇಕಿತ್ತು. ಅವರ ಯಾವುದೇ ನೈತಿಕ ವಿವಾರದಲ್ಲಿ ನನಗೆ ಅವಕಾಶ ಇರಲಿಲ್ಲ, ಅದಂರೆ ಅವರ ವೈಯಕ್ತಿಕ ವ್ಯವಹಾರಗಳನ್ನು ನಾನು ನೋಡಿಕೊಳ್ಳವಂತಿರಲಿಲ್ಲ. ನಾನು ನನ್ನ ಪತಿಯ ಎಲ್ಲ ಕೆಲಸಕ್ಕೂ ಸಹಾಯ ಮಾಡುತ್ತಿದೆ. ಆದರೆ ಅವರ ಹಣಕಾಸಿನ ವ್ಯವಹಾರಗಳಿಗೆ ನಾನು ಪ್ರವೇಶ ಮಾಡುವಂತಿಲ್ಲ. ಎಲ್ಲವೂ ಅವನ ಹೆಸರಿನಲ್ಲಿತ್ತು ಎಂದು ಹೇಳಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ