AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಜಮ್ಮು ಕಾಶ್ಮೀರಲ್ಲಿ 1,200 ವರ್ಷ ಹಳೆಯದಾದ ಕಪ್ಪು ಕಲ್ಲಿನಿಂದ ಕೆತ್ತಿದ ದುರ್ಗಾದೇವಿ ವಿಗ್ರಹ ಪತ್ತೆ

ಆಗಸ್ಟ್ 13ನೇ ತಾರೀಕಿನಂದು ಮರಳು ತೆಗೆಯುವಾಗ ಈ ವಿಗ್ರಹ ಸಿಕ್ಕಿದೆ. ಕಾರ್ಮಿಕರಿಂದ ದುರ್ಗಾದೇವಿ ಪುರಾತನ ಶಿಲ್ಪವನ್ನು ಪಡೆಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Viral News: ಜಮ್ಮು ಕಾಶ್ಮೀರಲ್ಲಿ 1,200 ವರ್ಷ ಹಳೆಯದಾದ ಕಪ್ಪು ಕಲ್ಲಿನಿಂದ ಕೆತ್ತಿದ ದುರ್ಗಾದೇವಿ ವಿಗ್ರಹ ಪತ್ತೆ
ಜಮ್ಮು ಕಾಶ್ಮೀರಲ್ಲಿ 1,200 ವರ್ಷ ಹಳೆಯದಾದ ಕಪ್ಪು ಕಲ್ಲಿನಿಂದ ಕೆತ್ತಿದ ದುರ್ಗಾದೇವಿ ವಿಗ್ರಹ ಪತ್ತೆ
TV9 Web
| Edited By: |

Updated on: Sep 01, 2021 | 9:19 AM

Share

ಜಮ್ಮು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ 1,200 ವರ್ಷಗಳ ಹಳೆಯದಾದ ದುರ್ಗಾ ದೇವಿಯ ವಿಗ್ರಹ ಪತ್ತೆಯಾಗಿದೆ. ಮಾಹಿತಿಯನ್ನು ಪೊಲೀಸರು ಹಂಚಿಕೊಂಡಿದ್ದು, ಕಪ್ಪು ಕಲ್ಲಿನಿಂದ ಕೆತ್ತಿದ ಸುಂದರ ವಿಗ್ರಹವನ್ನು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತಾದ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಬುದ್ಗಾಮ್ ಜಿಲ್ಲೆಯ ಖಾನ್ ಸಾಹಬ್ ಪ್ರದೇಶದಿಂದ ಈ ಪುರಾತನ ಶಿಲ್ಪವನ್ನು ವಶಪಡಿಸಿಕೊಳ್ಳಲಾಗಿದೆ.

ಆಗಸ್ಟ್ 13ನೇ ತಾರೀಕಿನಂದು ಮರಳು ತೆಗೆಯುವಾಗ ಈ ವಿಗ್ರಹ ಸಿಕ್ಕಿದೆ. ಕಾರ್ಮಿಕರಿಂದ ದುರ್ಗಾದೇವಿ ಪುರಾತನ ಶಿಲ್ಪವನ್ನು ಪಡೆಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

goddess durga devi jammu kashmir

1,200 ವರ್ಷಗಳ ಹಳೆಯದಾದ ವಿಗ್ರಹ

ಬುದ್ಗಾಮ್ ಜಿಲ್ಲೆಯಲ್ಲಿ ಪತ್ತೆಯಾದ ದುರ್ಗಾದೇವಿಯ ಶಿಲ್ಪವನ್ನು ಪತ್ತೆ ಹಚ್ಚಲು ಆರ್ಕೈವ್ಸ್​, ಆರ್ಕಿಯಾಲಜಿ ಮತ್ತು ಮ್ಯೂಸಿಯಂ, ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಅಧಿಕಾರಿಗಳ ತಂಡವನ್ನು ಕರೆಯಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಪರೀಕ್ಷೆಯ ಸಮಯದಲ್ಲಿ ಈ ವಿಗ್ರಹ ಸುಮಾರು 1,200 ವರ್ಷಗಳ ಹಳೆಯದಾದ ವಿಗ್ರಹ ಎಂಬುದು ತಿಳಿದು ಬಂದಿದೆ. ಈ ಶಿಲ್ಪವನ್ನು ಕಪ್ಪು ಕಲ್ಲಿನಿಂದ ಕೆತ್ತಲಾಗಿದೆ. ದುರ್ಗಾ ದೇವಿ ಸಿಂಹಾಸನದ ಮೇಲೆ ಕುಳಿತಿರುವ ಶಿಲ್ಪವನ್ನು ಕೆತ್ತಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ತ್ರಿಮೂರ್ತಿಗಳಿಂದ ಪ್ರತಿಷ್ಠಾಪಿತವಾದ ಸಾಲಿಗ್ರಾಮ ಶಿಲಾ ಗಣಪ; ಐತಿಹಾಸಿಕ ಹಿನ್ನೆಲೆಗೆ ಸಾಕ್ಷಿಯಾಗಿದೆ ಇಲ್ಲಿನ ಶಿಲ್ಪಕಲೆ

ಹಾವೇರಿಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ ಎಂದು ದುರ್ಗಾದೇವಿ ಕೆರೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

(viral news 1200 years old ancient sculpture found in jammu Kashmir)

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!