Viral News: ಒಂದೇ ಮಂಟಪದಲ್ಲಿ ಮೂವರಿಗೆ ತಾಳಿ ಕಟ್ಟಿದ ವ್ಯಕ್ತಿ; ಅಪ್ಪ-ಅಮ್ಮಂದಿರ ಮದುವೆ ಕಣ್ತುಂಬಿಕೊಂಡ 6 ಮಕ್ಕಳು!

ಒಂದೇ ಮನೆಯಲ್ಲಿ ಮೂವರು ಮಹಿಳೆಯರೊಂದಿಗೆ ವಾಸವಾಗಿದ್ದ ಮೌರ್ಯ ಅವರಿಗೆ 6 ಮಕ್ಕಳೂ ಜನಿಸಿದ್ದರು. ಇದೀಗ ಮಕ್ಕಳ ಸಮ್ಮುಖದಲ್ಲಿ ಬುಡಕಟ್ಟು ಸಂಪ್ರದಾಯದಂತೆ ಒಂದೇ ಮಂಟಪದಲ್ಲಿ ಅವರು ಮೂವರು ಮಹಿಳೆಯರನ್ನು ಮದುವೆಯಾಗಿದ್ದಾರೆ.

Viral News: ಒಂದೇ ಮಂಟಪದಲ್ಲಿ ಮೂವರಿಗೆ ತಾಳಿ ಕಟ್ಟಿದ ವ್ಯಕ್ತಿ; ಅಪ್ಪ-ಅಮ್ಮಂದಿರ ಮದುವೆ ಕಣ್ತುಂಬಿಕೊಂಡ 6 ಮಕ್ಕಳು!
ಬುಡಕಟ್ಟು ಸಂಪ್ರದಾಯದಂತೆ ಮೂವರನ್ನು ಮದುವೆಯಾದ ವ್ಯಕ್ತಿ
Follow us
| Updated By: ಸುಷ್ಮಾ ಚಕ್ರೆ

Updated on: May 03, 2022 | 4:31 PM

ಇಂದೋರ್: ಕೆಲವೊಂದು ಜನಾಂಗದ ಸಂಪ್ರದಾಯಗಳು ವಿಚಿತ್ರವಾಗಿರುತ್ತವೆ. ಈ ಸಂಪ್ರದಾಯಗಳನ್ನು ಆಚರಿಸುವಾಗ ಸಂಪ್ರದಾಯವನ್ನು ಪಾಲಿಸಬೇಕಾ? ಅಥವಾ ಕಾನೂನನ್ನು ಪಾಲಿಸಬೇಕಾ? ಎಂಬ ಚರ್ಚೆ, ವಿವಾದಗಳು ಏಳುವುದು ಸಾಮಾನ್ಯ. ಮಧ್ಯಪ್ರದೇಶದ (Madhya Pradesh) ಅಲಿರಾಜ್‌ಪುರ ಜಿಲ್ಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಬುಡಕಟ್ಟು ಸಂಪ್ರದಾಯಗಳ (Tribal Culture) ಪ್ರಕಾರ ಒಂದೇ ಸಮಾರಂಭದಲ್ಲಿ ತನ್ನ ಮೂವರು ಲಿವ್-ಇನ್ ಪಾರ್ಟನರ್​ಗಳನ್ನು ವಿವಾಹವಾಗಿದ್ದಾರೆ.

ಈ ಮೂವರು ಮಹಿಳೆಯರೊಂದಿಗೆ ಲಿವ್ ಇನ್ ರಿಲೇಶನ್​ಶಿಪ್​ನಲ್ಲಿದ್ದ ಆ ವ್ಯಕ್ತಿ ಆರು ಮಕ್ಕಳಿಗೆ ತಂದೆಯಾಗಿದ್ದರು. ತಮ್ಮ ತಂದೆ-ತಾಯಿಯ ಮದುವೆಯಲ್ಲಿ ಆ 6 ಮಂದಿ ಮಕ್ಕಳು ಕೂಡ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮೋರಿ ಫಾಲಿಯಾ ಗ್ರಾಮದಲ್ಲಿ ನಡೆದ ಈ ಸಮಾರಂಭದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ನೆಟಿಜನ್‌ಗಳು ಹಂಚಿಕೊಳ್ಳುವ ಮೂಲಕ ಈ ಮದುವೆ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ. (Source)

ಭೋಪಾಲ್‌ನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ನಾನ್‌ಪುರ್ ಗ್ರಾಮದ ಮಾಜಿ ಸರಪಂಚ್ ಮೌರ್ಯ ಅವರು 2003ರಲ್ಲಿ ತಮ್ಮ ಮೊದಲ ಸಂಗಾತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರ ಇತರ ಇಬ್ಬರು ಪಾರ್ಟನರ್​ಗಳು ಸಹ ಕಳೆದ 15 ವರ್ಷಗಳಿಂದ ಅವರೊಂದಿಗೆ ವಾಸಿಸುತ್ತಿದ್ದರು. ಒಂದೇ ಮನೆಯಲ್ಲಿ ಮೂವರು ಮಹಿಳೆಯರೊಂದಿಗೆ ವಾಸವಾಗಿದ್ದ ಮೌರ್ಯ ಅವರಿಗೆ 6 ಮಕ್ಕಳೂ ಜನಿಸಿದ್ದರು.

ಮೌರ್ಯ ಅವರು ನಾಣಬಾಯಿ, ಮೇಳ ಮತ್ತು ಸಕ್ರಿ ಅವರನ್ನು ಒಂದೇ ಮಂಟಪದಲ್ಲಿ ವಿವಾಹವಾದರು. ಬುಡಕಟ್ಟು ಪದ್ಧತಿಯಂತೆ ಮೂರು ದಿನಗಳ ಕಾಲ ಬುಡಕಟ್ಟು ಜನಾಂಗದವರ ಡೋಲು ಬಾರಿಸುವುದು ಸೇರಿದಂತೆ ಮದುವೆ ವಿಜೃಂಭಣೆಯಿಂದ ನಡೆಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್